Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:29 - ಕನ್ನಡ ಸತ್ಯವೇದವು J.V. (BSI)

29 ಇದೇ ವ್ಯಭಿಚಾರಸಂಶಯವನ್ನು ಪರಿಹರಿಸುವ ವಿಧಿ. ಹೆಂಡತಿಯಾದವಳು ಗಂಡನ ಸ್ವಾಧೀನದಲ್ಲಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾದರೆ ಇಂತಹ ವ್ಯಭಿಚಾರದ ಸಂಶಯವನ್ನು ಪರಿಹರಿಸುವ ನಿಯಮ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ವ್ಯಭಿಚಾರ ಸಂಶಯವನ್ನು ಪರಿಹರಿಸುವ ವಿಧಿ ಇದುವೆ. ಹೆಂಡತಿಯಾದವಳು ಗಂಡನ ಸ್ವಾಧೀನದಲ್ಲಿದ್ದರೂ ಪಾತಿವ್ರತ್ಯವನ್ನು ತೊರೆದು ಜಾರತ್ವ ಮಾಡಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಇದೇ ವ್ಯಭಿಚಾರ ಸಂಶಯವನ್ನು ಪರಿಹರಿಸುವ ವಿಧಿ. ಗಂಡನ ಸ್ವಾಧೀನದಲ್ಲಿರುವ ಹೆಂಡತಿಯು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ ‘ಸಂಶಯ ಪರಿಹಾರದ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವ ಮಾಡಿ, ಅಶುದ್ಧಳಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:29
12 ತಿಳಿವುಗಳ ಹೋಲಿಕೆ  

ಯಾಜಕನು ಅವಳಿಂದ ಶಪಥಪೂರ್ವಕವಾದ ಪ್ರಮಾಣವಾಕ್ಯವನ್ನು ನುಡಿಸುವವನಾಗಿ ಹೀಗನ್ನಬೇಕು - ನೀನು ಪರಪುರುಷನ ಸಂಗಮಾಡದೆ ಗಂಡನ ಅಧೀನದಲ್ಲಿದ್ದು ಪಾತಿವ್ರತ್ಯವನ್ನು ಬಿಡದೆ ದುಷ್ಕಾರ್ಯವನ್ನು ಮಾಡದೆ ಇರುವವಳಾದರೆ ಶಾಪವನ್ನುಂಟು ಮಾಡುವ ವಿಷಕರವಾದ ನೀರಿನಿಂದ ನಿನಗೆ ಹಾನಿಯಾಗಬಾರದು.


ಮುತ್ತೈದೆಯು ಸನ್ಮಾರ್ಗವನ್ನು ಬಿಟ್ಟು ದುಷ್ಕಾರ್ಯಮಾಡುವಾಗ


ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರಕೊಂಡು ಬರಬೇಕು. ಮತ್ತು ಅವಳ ಸಂಗತಿಯನ್ನು ವಿಚಾರಿಸುವದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರಸಂಶಯವನ್ನು ಸೂಚಿಸುವದಕ್ಕೂ ಪಾಪವನ್ನು ಹೊರಪಡಿಸುವದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.


ಉಣ್ಣೇಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಾಣಬಂದ ಕುಷ್ಠರೋಗದ ಗುರುತಿನ ವಿಷಯವಾದ ವಿಧಿ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬದು ಇದರಿಂದ ತಿಳಿಯುವದು.


ಇದೇ ಪಶುಪಕ್ಷಿ ಜಲಚರ ಕ್ರಿವಿುಕೀಟಗಳ ವಿಷಯವಾದ ವಿಧಿ.


ಸಮಾಧಾನಯಜ್ಞನಿಯಮಗಳು. ಯಾರಾದರೂ ಕೃತಜ್ಞತೆಯನ್ನು ತೋರಿಸುವದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವದಾದರೆ ಅದರೊಡನೆ ಎಣ್ಣೆ ವಿುಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳನ್ನೂ ಎಣ್ಣೆಯಿಂದ ಪೂರಾ ನೆನಸಿದ ಗೋದಿಹಿಟ್ಟಿನ ಹೋಳಿಗೆಗಳನ್ನೂ ಸಮರ್ಪಿಸಬೇಕು.


ಆದರೆ ಆ ಸ್ತ್ರೀಯು ದುಷ್ಟಳಾಗಿರದೆ ನಿರಪರಾಧಿಯಾದ ಪಕ್ಷಕ್ಕೆ ಯಾವ ಹಾನಿಯನ್ನೂ ಅನುಭವಿಸದೆ ಗರ್ಭವತಿಯಾಗುವಳು.


ಪಾತಿವ್ರತ್ಯವನ್ನು ಬಿಟ್ಟು ಜಾರತ್ವಮಾಡಿರುವಾಗಲೂ ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯಪಡುವಾಗಲೂ ಅವನು ಅವಳನ್ನು ಯೆಹೋವನ ಮುಂದೆ ನಿಲ್ಲಿಸಬೇಕು; ಯಾಜಕನು ಅವಳ ವಿಷಯದಲ್ಲಿ ಈ ನಿಯಮದ ಪ್ರಕಾರ ಮಾಡಬೇಕು.


ನೀವು ಕತ್ತಿಯಲ್ಲೇ ನಿರತರಾಗಿದ್ದೀರಿ, ದುರಾಚಾರನಡಿಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು