ಅರಣ್ಯಕಾಂಡ 7:42 - ಕನ್ನಡ ಸತ್ಯವೇದವು J.V. (BSI)42 ಆರನೆಯ ದಿನದಲ್ಲಿ ಗಾದ್ ಕುಲಾಧಿಪತಿ ದೆಗೂವೇಲನ ಮಗನಾದ ಎಲ್ಯಾಸಾಫನು ಕಾಣಿಕೆಯನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಆರನೆಯ ದಿನದಲ್ಲಿ ಗಾದ್ ಕುಲಾಧಿಪತಿಯೂ, ದೆಗೂವೇಲನ ಮಗನೂ ಆದ ಎಲ್ಯಾಸಾಫನು ಕಾಣಿಕೆಯನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಆರನೆಯ ದಿನ ಗಾದ್ ಕುಲಾಧಿಪತಿ ದೆಗೂವೇಲನ ಮಗ ಎಲ್ಯಾಸಾಫನು ತಂದ ಕಾಣಿಕೆಗಳು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಆರನೆಯ ದಿನದಲ್ಲಿ ಗಾದನ ಗೋತ್ರದ ಪ್ರಧಾನನಾಗಿರುವ ದೆವುಯೇಲನ ಮಗ ಎಲ್ಯಾಸಾಫನು ಅರ್ಪಿಸಿದನು. ಅಧ್ಯಾಯವನ್ನು ನೋಡಿ |