Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:54 - ಕನ್ನಡ ಸತ್ಯವೇದವು J.V. (BSI)

54 ಎಂಟನೆಯ ದಿನದಲ್ಲಿ ಮನಸ್ಸೆ ಕುಲಾಧಿಪತಿ ಪೆದಾಚೂರನ ಮಗನಾದ ಗಮ್ಲೀಯೇಲನು ಕಾಣಿಕೆಯನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಎಂಟನೆಯ ದಿನದಲ್ಲಿ ಮನಸ್ಸೆ ಕುಲಾಧಿಪತಿಯೂ, ಪೆದಾಚೂರನ ಮಗನೂ ಆದ ಗಮ್ಲೀಯೇಲನು ಕಾಣಿಕೆಯನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಎಂಟನೆಯ ದಿನ ಮನಸ್ಸೆ ಕುಲಾಧಿಪತಿ ಪೆದಾಚೂರನ ಮಗ ಗಮ್ಲೀಯೇಲನು ತಂದ ಕಾಣಿಕೆಗಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಎಂಟನೆಯ ದಿನದಲ್ಲಿ ಮನಸ್ಸೆ ಗೋತ್ರದ ಪ್ರಧಾನನಾದ ಪೆದಾಚೂರನ ಮಗ ಗಮಲಿಯೇಲನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:54
4 ತಿಳಿವುಗಳ ಹೋಲಿಕೆ  

ಅವರ ಸಮೀಪದಲ್ಲಿ ಮನಸ್ಸೆ ಕುಲದವರೂ ಬೆನ್ಯಾಮೀನ್ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಮನಸ್ಸೆ ಕುಲದವರ ನಾಯಕನು ಪೆದಾಚೂರನ ಮಗನಾದ ಗಮ್ಲೀಯೇಲ್;


ಯೋಸೇಫನ ವಂಶದವರಲ್ಲಿ - ಎಫ್ರಾಯೀಮ್ ಕುಲದಿಂದ ಅಮ್ಮೀಹೂದನ ಮಗನಾದ ಎಲೀಷಾಮಾ, ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್,


ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು, ವರುಷದ ಐದು ಕುರಿಗಳು ಇವುಗಳೇ. ಇದೇ ಅಮ್ಮೀಹೂದನ ಮಗನಾದ ಎಲೀಷಾಮನು ಕೊಟ್ಟ ಕಾಣಿಕೆ.


ಅವನ ಕಾಣಿಕೆ ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು