Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:9 - ಕನ್ನಡ ಸತ್ಯವೇದವು J.V. (BSI)

9 ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್‍ದೇಶದ ದಕ್ಷಿಣಸೀಮೆಗೆ ಮುಂದೆ ಮುಂದೆ ಹೋಗುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ತರುವಾಯ ಅಲ್ಲಿಂದ ಮುಂದ ಮುಂದಕ್ಕೆ ಸಾಗುತ್ತಾ ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ತರುವಾಯ ಅವನು ಮತ್ತೆ ಪ್ರಯಾಣವನ್ನು ಮುಂದುವರಿಸಿ ನೆಗೆವ್ ಸ್ಥಳದ ಕಡೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅಬ್ರಾಮನು ಪ್ರಯಾಣಮಾಡಿ, ನೆಗೆವ ಕಡೆಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:9
10 ತಿಳಿವುಗಳ ಹೋಲಿಕೆ  

ಅವನು ದಕ್ಷಿಣ ದೇಶವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣ ಮಾಡುತ್ತಾ ಬೇತೇಲಿನವರೆಗೆ ಅಂದರೆ


ಅಷ್ಟರಲ್ಲಿ ಇಸಾಕನು ಲಹೈರೋಯಿ ಬಾವಿಗೆ ಹೋಗಿ ಬಂದಿದ್ದನು; ಕಾನಾನ್ ದೇಶದ ದಕ್ಷಿಣ ಸೀಮೆಯಲ್ಲಿ ವಾಸವಾಗಿದ್ದನು.


ಹೀಗೆ ಅಬ್ರಾಮನು ತನ್ನದನ್ನೆಲ್ಲಾ ತೆಗೆದುಕೊಂಡು ಹೆಂಡತಿಯನ್ನೂ ಲೋಟನನ್ನೂ ಸಂಗಡ ಕರಕೊಂಡು ಐಗುಪ್ತ ದೇಶವನ್ನು ಬಿಟ್ಟು ಕಾನಾನ್‍ದೇಶದ ದಕ್ಷಿಣ ಪ್ರಾಂತ್ಯಕ್ಕೆ ಏರಿ ಬಂದನು.


ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಲ್ಲಿ


ಅಬ್ರಹಾಮನು ಅಲ್ಲಿಂದ ಕಾನಾನ್ ದೇಶದ ದಕ್ಷಿಣ ಸೀಮೆಗೆ ಹೋಗುತ್ತಾ ಹೋಗುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸಮಾಡಿಕೊಂಡು ಕೆಲವು ಕಾಲ ಗೆರಾರಿನಲ್ಲಿ ಇದ್ದನು.


ಕಾನಾನ್ ದೇಶವನ್ನು ಸಂಚರಿಸಿ ನೋಡುವದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ - ನೀವು ಕಾನಾನ್ ದೇಶದ ದಕ್ಷಿಣಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು.


ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಅದಕ್ಕೆ ಸೇರಿದ ಪ್ರದೇಶವೆಲ್ಲಕ್ಕೂ ಪ್ರಯಾಣಮಾಡಿರಿ. ಅವು ಯಾವವಂದರೆ - ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ, ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೇಟೀಸ್ ಎಂಬ ಮಹಾನದಿಯವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶ ಇವುಗಳೇ.


ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. [ರಾಯಭಾರಿಗಳು] ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು ಮೃಗೇಂದ್ರ, ಸಿಂಹ, ವಿಷಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ ಶ್ರಮಸಂಕಟಗಳನ್ನು ಉಂಟುಮಾಡುವದಾಗಿಯೂ ಇರುವ ದೇಶದ ಮಾರ್ಗವಾಗಿ ನಿಷ್ಪ್ರಯೋಜನವಾದ ಜನಾಂಗದ ಬಳಿಗೆ ಹೋಗುತ್ತಾರೆ.


ನಾನು ದೇವಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವದಕ್ಕೆ ಹೊರಟಾಗ ನಾನು ಆಕೆಗೆ - ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ಉಪಕಾರವಾಗಬೇಕು, ಏನಂದರೆ ನೀನು ನನ್ನನ್ನು ಅಣ್ಣನೆಂಬದಾಗಿ ಹೇಳಬೇಕೆಂದು ಬೋಧಿಸಿದೆನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು