Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:8 - ಕನ್ನಡ ಸತ್ಯವೇದವು J.V. (BSI)

8 ಆಗ ಸೊದೋಮ್, ಗೊಮೋರ, ಅದ್ಮಾಹ, ಚೆಬೋಯೀಮ್, ಚೋಗರೆಂಬ ಬೇಲಗ್ ಈ ಪಟ್ಟಣಗಳ ರಾಜರು ಹೊರಟು ಅವರಿಗೆದುರಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಸೊದೋಮ್, ಗೊಮೋರ, ಅದ್ಮಾಹ, ಚೆಬೋಯಿಮ್ ಹಾಗೂ ಚೋಗರೆಂಬ ಬೇಲಗದ ರಾಜರು ಹೊರಟು ಅವರಿಗೆದುರಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಸೊದೋಮ್, ಗೊಮೋರ, ಅದ್ಮಾಹ, ಚೆಬೋಯಿಮ್, ಚೋಗರ್ ಎಂಬ ಬೇಲಗ್ ಈ ಪಟ್ಟಣಗಳ ರಾಜರು ಹೊರಟು ಅವರಿಗೆದುರಾಗಿ, ಅಂದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಕಾಲದಲ್ಲಿ, ಸೊದೋಮಿನ ರಾಜನೂ ಗೊಮೋರದ ರಾಜನೂ ಅದ್ಮಾಹದ ರಾಜನೂ ಚೆಬೋಯೀಮಿನ ರಾಜನೂ ಬೇಲಗದ, ಅಂದರೆ ಚೋಗರದ ರಾಜನೂ ಒಟ್ಟಾಗಿ ಸೇರಿಕೊಂಡು ತಮ್ಮ ಶತ್ರುಗಳ ವಿರುದ್ಧವಾಗಿ ದಂಡೆತ್ತಿಕೊಂಡು ಸಿದ್ದೀಮ್ ಕಣಿವೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಿಮಿನ ಅರಸನೂ ಚೋಗರೆಂಬ ಬೆಲಗದ ಅರಸನೂ ಹೊರಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:8
8 ತಿಳಿವುಗಳ ಹೋಲಿಕೆ  

ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಅಲ್ಲಿಗೆ ಮುಟ್ಟುವ ತನಕ ನಾನೇನೂ ಮಾಡುವದಕ್ಕಾಗುವದಿಲ್ಲ ಅಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.


ಅಗೋ, ಅಲ್ಲಿ ಒಂದು ಊರು ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವದು; ಆ ಊರು ಸಣ್ಣದಲ್ಲವೇ ಅಂದನು.


ಲೋಟನು ಕಣ್ಣೆತ್ತಿ ನೋಡಲಾಗಿ ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರೂರಿನ ತನಕ ಎಲ್ಲಾ ಕಡೆಯಲ್ಲಿಯೂ ನೀರಾವರಿಯ ಸ್ಥಳವೆಂದು ತಿಳುಕೊಂಡನು. ಯೆಹೋವನು ಸೊದೋಮ್‍ಗೊಮೋರ ಪಟ್ಟಣಗಳನ್ನು ನಾಶಮಾಡುವದಕ್ಕಿಂತ ಮುಂಚೆ ಆ ಸೀಮೆಯು ಯೆಹೋವನ ವನದಂತೆಯೂ ಐಗುಪ್ತದೇಶದಂತೆಯೂ ನೀರಾವರಿಯಾಗಿತ್ತು.


ಆದರೆ ಸಿದ್ದೀಮ್ ತಗ್ಗಿನಲ್ಲಿ ಕಲ್ಲರಗಿನ ಕೆಸರುಕುಣಿಗಳು ತುಂಬಾ ಇದ್ದವು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಕುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.


ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇತ್ತು.


ಅಂದರೆ ಏಲಾವಿುನ ಅರಸನಾದ ಕೆದೂರ್ಲಗೋಮರ್, ಗೋಯಿಮದ ಅರಸನಾದ ತಿದ್ಗಾಲ, ಶಿನಾರಿನ ಅರಸನಾದ ಅಮ್ರಾಫೆಲ, ಎಲ್ಲಸಾರಿನ ಅರಸನಾದ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮೆಂಬ ತಗ್ಗುಮೈದಾನದಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮದ ಗತಿಗೆ ಹೇಗೆ ತರಲಿ! ಚೆಬೋಯೀವಿುನಂತೆ ಹೇಗೆ ನಾಶಮಾಡಲಿ! ನನ್ನೊಳಗೆ ಮನಸ್ಸು ತಿರುಗಿತು, ಕರುಳು ತೀರಾ ಮರುಗಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು