ಆದಿಕಾಂಡ 21:12 - ಕನ್ನಡ ಸತ್ಯವೇದವು J.V. (BSI)12 ಆದರೆ ದೇವರು ಅವನಿಗೆ - ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ಕರಕರೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದರೆ ದೇವರು ಅವನಿಗೆ, “ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದರೆ ದೇವರು, ಅಬ್ರಹಾಮನಿಗೆ, “ನಿನ್ನ ಮಗನ ಹಾಗೂ ದಾಸಿಯ ಬಗ್ಗೆ ನಿನಗೆ ಚಿಂತೆಬೇಡ; ಸಾರಳು ಹೇಳಿದಂತೆಯೇ ಮಾಡು, ಏಕೆಂದರೆ ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದರೆ ದೇವರು ಅಬ್ರಹಾಮನಿಗೆ, “ಆ ಹುಡುಗನ ಕುರಿತಾಗಲಿ ಸೇವಕಿಯ ಕುರಿತಾಗಲಿ ಚಿಂತೆಮಾಡಬೇಡ. ಸಾರಳ ಇಷ್ಟದಂತೆ ಮಾಡು. ಇಸಾಕನೊಬ್ಬನೇ ಬಾಧ್ಯಸ್ತನಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ದೇವರು ಅಬ್ರಹಾಮನಿಗೆ, “ಹುಡುಗನಿಗಾಗಿಯೂ, ನಿನ್ನ ದಾಸಿಗಾಗಿಯೂ ನೀನು ಚಿಂತಿಸಬೇಡ. ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು. ಏಕೆಂದರೆ ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು. ಅಧ್ಯಾಯವನ್ನು ನೋಡಿ |