Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:12 - ಕನ್ನಡ ಸತ್ಯವೇದವು J.V. (BSI)

12 ಒಂದು ವೇಳೆ ತಂದೆಯು ನನ್ನನ್ನು ಮುಟ್ಟಿ ನೋಡಿದರೆ ನಾನು ಅವನಿಗೆ ಗೇಲಿಮಾಡುವವನಾಗಿ ತೋರಿಬಂದು ನನ್ನ ಮೇಲೆ ಶಾಪವನ್ನು ಬರಮಾಡಿಕೊಳ್ಳುವೆನೇ ಹೊರತು ಆಶೀರ್ವಾದವನ್ನು ಬರಮಾಡಿಕೊಳ್ಳುವದಿಲ್ಲ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಒಂದು ವೇಳೆ ತಂದೆಯು ನನ್ನನ್ನು ಮುಟ್ಟಿ ನೋಡಿದರೆ ನಾನು ಅವನಿಗೆ ಮೋಸ ಮಾಡುವವನಾಗಿ ಕಂಡು ಬಂದರೆ, ಆಶೀರ್ವಾದಕ್ಕಿಂತ ಶಾಪವನ್ನೇ ಹೊಂದುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಒಂದು ವೇಳೆ ತಂದೆ ನನ್ನನ್ನು ಮುಟ್ಟಿನೋಡಿಯಾರು; ನಾನು ಅವರಿಗೆ ವಂಚಕನಾಗಿ ತೋರಿಬಂದರೆ ಆಶೀರ್ವಾದಕ್ಕೆ ಬದಲಾಗಿ ಶಾಪ ಬರಮಾಡಿಕೊಳ್ಳುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ತಂದೆ ನನ್ನನ್ನು ಮುಟ್ಟಿದರೆ, ನಾನು ಏಸಾವನಲ್ಲವೆಂದು ತಿಳಿದುಕೊಳ್ಳುವನು. ಆಗ ಅವನು ನನ್ನನ್ನು ಆಶೀರ್ವದಿಸುವುದಿಲ್ಲ. ನಾನು ಅವನನ್ನು ಮೋಸಗೊಳಿಸಲು ಪ್ರಯತ್ನಿಸಿದ್ದರಿಂದ ಅವನು ನನ್ನನ್ನು ಶಪಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಒಂದು ವೇಳೆ ನನ್ನ ತಂದೆಯು ನನ್ನನ್ನು ಮುಟ್ಟಿದರೆ, ನನ್ನ ಗತಿಯೇನು? ನಾನು ಅವನಿಗೆ ಮೋಸಮಾಡುವವನಾಗಿ ಕಂಡು ಬಂದು, ಆಶೀರ್ವಾದಕ್ಕಿಂತ ಶಾಪವನ್ನೇ ಹೊಂದುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:12
11 ತಿಳಿವುಗಳ ಹೋಲಿಕೆ  

ಅವರು - ಕುರುಡರಿಗೆ ದಾರಿತಪ್ಪಿಸಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.


ಮಾನ ಅವಮಾನ ಕೀರ್ತಿ ಅಪಕೀರ್ತಿಗಳನ್ನು ಹೊಂದಿದವರೂ ಆಗಿದ್ದೇವೆ.


ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿ ಗಂಡುಪಶುವಿದ್ದರೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಗಲಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಈಡಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಆತನಲ್ಲಿ ಬಲವೂ ಸಾಮರ್ಥ್ಯವೂ ಉಂಟು; ತಪ್ಪಿದವನೂ ತಪ್ಪಿಸಿದವನೂ ಆತನಿಗೆ ಒಳಪಟ್ಟಿರುವರು.


ಅದಕ್ಕೆ ಏಸಾವನು - ಯಾಕೋಬನೆಂಬ ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗಬೇಕಾಗಿದ್ದ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ ಎಂದು ಹೇಳಿ ತನ್ನ ತಂದೆಯನ್ನು - ನನಗೋಸ್ಕರವೂ ನಿನ್ನಲ್ಲಿ ಆಶೀರ್ವಾದವಿಲ್ಲವೋ ಎಂದು ಕೇಳಲು


ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನೆಂಬವನು ಬೇಟೆಯಾಡುವದರಲ್ಲಿ ಜಾಣನಾದನು; ಅವನು ಅರಣ್ಯವಾಸಿ. ಯಾಕೋಬನು ಸಾಧುಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸಿದನು.


ಯೆಹೋವನು ನೇವಿುಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪತಗಲಲಿ.


ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಅಣ್ಣತಮ್ಮಂದಿರಿಗೆ ದಾಸಾನುದಾಸನಾಗಲಿ ಅಂದನು.


ನಿನ್ನಣ್ಣನು ನೀನು ಮಾಡಿರುವದನ್ನು ಮರೆತು ತನ್ನ ಕೋಪವನ್ನು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರಸುತ್ತೇನೆ. ನಾನು ಒಂದೇ ದಿನದಲ್ಲಿ ನಿಮ್ಮಿಬ್ಬರನ್ನೂ ಕಳಕೊಳ್ಳುವದು ಯಾತಕ್ಕೆ ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು