ಆದಿಕಾಂಡ 3:23 - ಕನ್ನಡ ಸತ್ಯವೇದವು J.V. (BSI)23 ಅವನು ಉತ್ಪತ್ತಿಯಾದ ಭೂವಿುಯನ್ನೇ ವ್ಯವಸಾಯ ಮಾಡುವದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಡಿಸಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವನು ಉತ್ಪತ್ತಿಯಾದ ಭೂಮಿಯನ್ನೇ ವ್ಯವಸಾಯ ಮಾಡಲೆಂದು ಏದೆನ್ ತೋಟದಿಂದ ಹೊರಡಿಸಿಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದ್ದರಿಂದ ಆತನು ಆದಾಮನನ್ನು ಅವನು ಉತ್ಪತ್ತಿಗೊಂಡಿದ್ದ ನೆಲದಲ್ಲಿ ವ್ಯವಸಾಯ ಮಾಡಲು ಬಲವಂತವಾಗಿ ಏದೆನ್ ತೋಟದಿಂದ ಹೊರಡಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದ್ದರಿಂದ ಅವನು ಉತ್ಪತ್ತಿಯಾದ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕೆ ಯೆಹೋವ ದೇವರು ಏದೆನ್ ತೋಟದೊಳಗಿಂದ ಅವನನ್ನು ಹೊರಗೆ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿ |