Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:47 - ಕನ್ನಡ ಸತ್ಯವೇದವು J.V. (BSI)

47 ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದೂ ಯಾಕೋಬನು ಗಲೇದ್ ಎಂದೂ ಹೆಸರಿಟ್ಟರು. ಲಾಬಾನನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಆ ಗುಡ್ಡೆಗೆ ಲಾಬಾನನು “ಯಗರಸಾಹದೂತ” ಎಂದೂ ಯಾಕೋಬನು “ಗಲೇದ್” ಎಂದೂ ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಆ ಕುಪ್ಪೆಗೆ ಲಾಬಾನನು ‘ಯಗರಸಾಹದೂತ’ ಎಂದೂ ಯಕೋಬನು ‘ಗೆಲೇದ್’ ಎಂದೂ ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಲಾಬಾನನು ಆ ಸ್ಥಳಕ್ಕೆ ಯಗರ್‌ಸಾಹದೂತ ಎಂದು ಹೆಸರಿಟ್ಟನು. ಆದರೆ ಯಾಕೋಬನು ಆ ಸ್ಥಳಕ್ಕೆ ಗಲೀದ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದು ಹೆಸರಿಟ್ಟನು. ಯಾಕೋಬನು ಗಲೇದ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:47
4 ತಿಳಿವುಗಳ ಹೋಲಿಕೆ  

ಆದಕಾರಣ ಇಷ್ಟುಮಂದಿ ಸಾಕ್ಷಿಯವರು ಮೇಘದೋಪಾದಿಯಲ್ಲಿ ನಮ್ಮ ಸುತ್ತಲು ಇರುವದರಿಂದ ನಮಗೆ ಅಭ್ಯಂತರ ಮಾಡುವ ಎಲ್ಲಾ ಭಾರವನ್ನೂ ಹತ್ತಿಕೊಳ್ಳುವ ಪಾಪವನ್ನೂ ನಾವು ಸಹ ತೆಗೆದಿಟ್ಟು


ಯಾಕೋಬನು ತನ್ನ ಕಡೆಯವರಿಗೆ - ಕಲ್ಲುಗಳನ್ನು ಕೂಡಿಸಿರಿ ಎಂದು ಹೇಳಲು ಅವರು ಕಲ್ಲುಗಳನ್ನು ಕೂಡಿಸಿ ಕುಪ್ಪೆಯನ್ನು ಮಾಡಿದಾಗ ಅವರೆಲ್ಲರೂ ಆ ಕುಪ್ಪೆಯ ಬಳಿಯಲ್ಲಿ ಸಹ ಭೋಜನವನ್ನು ಮಾಡಿದರು.


ರೂಬೇನ್ಯರೂ ಗಾದ್ಯರೂ ಯೆಹೋವನೇ ದೇವರು ಎಂಬದಕ್ಕೆ ಈ ವೇದಿಯೇ ಸಾಕ್ಷಿ ಎಂದು ಹೇಳಿ ಅದಕ್ಕೆ ಏದ್ ಎಂಬ ಹೆಸರಿಟ್ಟರು.


ಯಗ್ಜೇರಿಗೂ ಅಲ್ಲಿಂದ ಗಿಲ್ಯಾದ್ ಪ್ರಾಂತ, ತಖ್ತೀಮ್ ಹೊಜೀಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು