Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:21 - ಕನ್ನಡ ಸತ್ಯವೇದವು J.V. (BSI)

21 ರೂಬೇನನು ಈ ಮಾತನ್ನು ಕೇಳಿ - ನಾವು ಅವನ ಪ್ರಾಣವನ್ನು ತೆಗೆಯಬಾರದು ಎಂದು ಹೇಳಿ ಅವನನ್ನು ಅವರ ಕೈಗೆ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ರೂಬೇನನು ಈ ಮಾತನ್ನು ಕೇಳಿ, “ನಾವು ಅವನ ಪ್ರಾಣವನ್ನು ತೆಗೆಯಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ರೂಬೇನನು ಈ ಮಾತನ್ನು ಕೇಳಿಸಿಕೊಂಡು, ಅವನನ್ನು ಅವರ ಕೈಯಿಂದ ತಪ್ಪಿಸುವ ಉದ್ದೇಶದಿಂದ, “ನಾವು ಅವನ ಪ್ರಾಣ ತೆಗೆಯಬೇಕಾಗಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ರೂಬೇನನು ಅವರಿಗೆ, “ಅವನನ್ನು ಕೊಲ್ಲಬೇಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ರೂಬೇನನು ಅದನ್ನು ಕೇಳಿ, ಅವನನ್ನು ಅವರ ಕೈಗಳಿಂದ ತಪ್ಪಿಸಿ, “ಅವನನ್ನು ಕೊಲ್ಲುವುದು ಬೇಡ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:21
6 ತಿಳಿವುಗಳ ಹೋಲಿಕೆ  

ಅದಕ್ಕೆ ರೂಬೇನನು - ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೇ; ನೀವು ಕೇಳಲಿಲ್ಲ. ಆದದರಿಂದ ಅವನಿಗಾದ ಪ್ರಾಣಹಾನಿಯ ವಿಷಯದಲ್ಲಿ ನಾವು ಉತ್ತರ ಹೇಳಬೇಕಾಗಿ ಬಂತು ಅಂದನು.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ದೇಹ ಎರಡನ್ನೂ ಕೂಡ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಅದೇ ದಿವಸ ಯೆಹೋಶುವನು ಮಕ್ಕೇದ ಊರನ್ನು ಹಿಡಿದುಕೊಂಡು ಅದನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಇದರ ಅರಸನಿಗೂ ಮಾಡಿದನು.


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗವಿುಸಿದನು; ಮತ್ತು ಆ ಸಂಗತಿಯು ಇಸ್ರಾಯೇಲನಿಗೆ ತಿಳಿದುಬಂತು. ಯಾಕೋಬನ ಗಂಡು ಮಕ್ಕಳು ಹನ್ನೆರಡು ಮಂದಿ.


ಇದಲ್ಲದೆ ನಿಮ್ಮ ರಕ್ತವನ್ನು ಸುರಿಸಿ ಜೀವತೆಗೆಯುವವರಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ ಅದಕ್ಕೂ ಮನುಷ್ಯನಾಗಿದ್ದರೆ, ಹತವಾದವನು ಅವನ ಸಹೋದರನಾಗಿರುವದರಿಂದ, ಅವನಿಗೂ ಮುಯ್ಯಿ ತೀರಿಸುವೆನೆಂದು ತಿಳಿದುಕೊಳ್ಳಿರಿ.


ರೂಬೇನನು ಅವನನ್ನು ಅವರ ಕೈಯಿಂದ ತಪ್ಪಿಸಿ ತಂದೆಗೆ ತಿರಿಗಿ ಒಪ್ಪಿಸಬೇಕೆಂದು ಅವರಿಗೆ - ಪ್ರಾಣಹತ್ಯ ಮಾಡಬೇಡಿರಿ; ಅವನನ್ನು ಕಾಡಿನಲ್ಲಿರುವ ಈ ಗುಂಡಿಯೊಳಗೆ ಹಾಕಬಹುದು; ಅವನ ಮೇಲೆ ಕೈಹಾಕಬೇಡಿರಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು