Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:57 - ಕನ್ನಡ ಸತ್ಯವೇದವು J.V. (BSI)

57 ಇದಲ್ಲದೆ ಭೂಲೋಕದಲ್ಲೆಲ್ಲಾ ಬರವು ಭಯಂಕರವಾಗಿದ್ದದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

57 ಅಂತೆಯೇ ಲೋಕದಲ್ಲೆಲ್ಲಾ ಬರವು ಭಯಂಕರವಾಗಿತ್ತು. ಎಲ್ಲ ದೇಶದವರು ಜೋಸೆಫನಿಂದ ಧಾನ್ಯ ಕೊಂಡುಕೊಳ್ಳಲು ಈಜಿಪ್ಟಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ಭೂಲೋಕದಲ್ಲೆಲ್ಲಾ ಕ್ಷಾಮವು ಭಯಂಕರವಾಗಿದ್ದುದರಿಂದ ಎಲ್ಲಾ ದೇಶಗಳವರು ಯೋಸೇಫನಿಂದ ಆಹಾರವನ್ನು ಪಡೆದುಕೊಳ್ಳುವುದಕ್ಕಾಗಿ ಈಜಿಪ್ಟಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ಇದಲ್ಲದೆ ಭೂಮಿಯ ಮೇಲೆಲ್ಲಾ ಬರಗಾಲವು ಕಠಿಣವಾಗಿದ್ದದರಿಂದ, ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಈಜಿಪ್ಟಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:57
11 ತಿಳಿವುಗಳ ಹೋಲಿಕೆ  

ಧಾನ್ಯವನ್ನು ಕೊಂಡುಕೊಳ್ಳುವದಕ್ಕೋಸ್ಕರ ಐಗುಪ್ತದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು; ಕಾನಾನ್ ದೇಶದಲ್ಲಿಯೂ ಬರವಿತ್ತಷ್ಟೆ.


ಬರವು ಲೋಕದಲ್ಲೆಲ್ಲಾ ಹರಡಿಕೊಂಡಿರುವಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗಿಸಿ ಐಗುಪ್ತ್ಯರಿಗೆ ಧಾನ್ಯವನ್ನು ಮಾರಿಸಿದನು. ಐಗುಪ್ತದೇಶದಲ್ಲಿ ಬರವು ಬಹು ಘೋರವಾಗಿತ್ತು.


ಯೋಸೇಫನು ಹೇಳಿದ್ದ ಪ್ರಕಾರ ಕ್ಷಾಮದ ಏಳು ವರುಷಗಳಿಗೆ ಪ್ರಾರಂಭವಾಯಿತು. ಬರವು ಸುತ್ತಲಿದ್ದ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು; ಐಗುಪ್ತದೇಶದಲ್ಲಿ ಮಾತ್ರ ಆಹಾರ ದೊರಕುವದು.


ನೀನು ಯಾವ ದೇಶದಿಂದ ನಮ್ಮನ್ನು ಬರಮಾಡಿದಿಯೋ ಆ ದೇಶದವರು - ಯೆಹೋವನು ಇಸ್ರಾಯೇಲ್ಯರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಲಾರದೆ ಹಗೆಮಾಡಿ ಅರಣ್ಯದಲ್ಲಿ ಕೊಲ್ಲುವದಕ್ಕೆ ಕರಕೊಂಡು ಹೋದನೆಂದು ಹೇಳುವದಕ್ಕೆ ಆಸ್ಪದವಾದೀತು.


ಆದರೆ ದೇವರು ಮೇಲಾಗಬೇಕೆಂದು ಸಂಕಲ್ಪಿಸಿದನು. ಈಗ ಅನುಭವಕ್ಕೆ ಬಂದ ಪ್ರಕಾರವೇ ಅನೇಕ ಪ್ರಾಣಿಗಳಿಗೆ ಸಂರಕ್ಷಣೆಯುಂಟಾಗುವಂತೆ ಮಾಡಿದನು.


ಐಗುಪ್ತದೇಶದಲ್ಲಿ ದವಸಧಾನ್ಯವುಂಟೆಂದು ಯಾಕೋಬನು ಕೇಳಿ ತನ್ನ ಮಕ್ಕಳಿಗೆ - ನೀವು ಒಬ್ಬರನ್ನೊಬ್ಬರು ನೋಡುತ್ತಿರುವದೇಕೆ?


ಆ ದೇಶದಲ್ಲಿ ಘೋರ ಕ್ಷಾಮವಿದ್ದದರಿಂದ ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದುಹೋದನು.


ಆ ದೇಶದಲ್ಲಿ ಬರವು ಬಹುಘೋರವಾಗಿತ್ತು.


ಐಗುಪ್ತದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರಿಸುವವನು ಯೋಸೇಫನೇ. ಹೀಗಿರುವದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.


ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತದೇಶದಲ್ಲಿಯೂ ಕಾನಾನ್‍ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನೂ ಸೆಳಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು