Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:20 - ಕನ್ನಡ ಸತ್ಯವೇದವು J.V. (BSI)

20 ನನ್ನ ಬಳಿಗೆ ಕರೆದುಕೊಂಡು ಬರಬೇಕು; ಕರೆದುಕೊಂಡು ಬಂದರೆ, ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವದರಿಂದ ನೀವು ಸಾಯುವದಿಲ್ಲ ಅಂದನು. ಅವರು ಆ ಮಾತಿಗೆ ಒಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವುದರಿಂದ ನೀವು ಸಾಯುವುದಿಲ್ಲ” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದರೆ ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ, ನಿಮ್ಮ ಮಾತು ಸತ್ಯವೆಂದು ತಿಳಿದುಕೊಳ್ಳುತ್ತೇನೆ, ಆಗ ನೀವು ಸಾಯದೆ ಉಳಿಯುವಿರಿ,” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಮೇಲೆ ನಿಮ್ಮ ಕಿರಿಯ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬಂದರೆ ನೀವು ಹೇಳುತ್ತಿರುವುದು ಸತ್ಯವೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು. ಸಹೋದರರು ಇದಕ್ಕೆ ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ಕರೆತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು. ನೀವು ಸಾಯದೆ ಉಳಿಯುವಿರಿ,” ಎಂದನು. ಅವರು ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:20
12 ತಿಳಿವುಗಳ ಹೋಲಿಕೆ  

ಅದಕ್ಕೆ - ನಿಮ್ಮ ತಮ್ಮನು ಸಂಗಡ ಬಾರದಿದ್ದರೆ ನೀವು ಇನ್ನೊಂದು ಸಾರಿ ನನ್ನ ಮುಖವನ್ನು ನೋಡಕೂಡದು ಎಂದು ಅಪ್ಪಣೆಕೊಟ್ಟಿಯಷ್ಟೆ.


ಅವನನ್ನು ಕಳುಹಿಸಿಕೊಡದಿದ್ದರೆ ನಾವು ಹೋಗುವದಿಲ್ಲ. ಆ ಮನುಷ್ಯನು ನಮಗೆ - ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಲೇಕೂಡದೆಂದು ಹೇಳಿದ್ದಾನೆ ಅಂದನು.


ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರಕೊಂಡು ಬರಬೇಕು; ಕರಕೊಂಡು ಬಂದರೆ ನೀವು ಗೂಢಚಾರರಲ್ಲ, ಸತ್ಯವಂತರೇ ಎಂದು ತಿಳಿದುಕೊಂಡು ನಿಮ್ಮ ಅಣ್ಣನನ್ನು ಬಿಡಿಸಿಬಿಡುತ್ತೇನೆ, ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ನಡಿಸಬಹುದೆಂದು ಹೇಳಿದನು ಅಂದರು.


ಅದು ಹೌದೋ ಅಲ್ಲವೋ ಗೊತ್ತಾಗುವದಕ್ಕಾಗಿ ನಿಮ್ಮ ತಮ್ಮನು ಬರಬೇಕು; ಅವನು ಬಂದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಟು ಹೋಗಕೂಡದು.


ಆತನ ತಾಯಿಯು ಕೆಲಸದವರಿಗೆ - ಆತನು ನಿಮಗೆ ಏನು ಹೇಳುವನೋ ಅದನ್ನು ಮಾಡಿರಿ ಅಂದಳು.


ಮನೇಬಾಗಲಲ್ಲಿದ್ದ ಮನೆವಾರ್ತೆಯವನ ಬಳಿಗೆ ಹೋಗಿ ಅವನಿಗೆ -


ಇವರು ತಾವು ಕೊಂಡುಕೊಂಡ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಹೊರಟುಹೋದರು.


ದೇವರು ಅಪ್ಪಣೆಕೊಟ್ಟ ಪ್ರಕಾರವೇ ನೋಹನು ಮಾಡಿದನು.


ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ; ವಿುಕ್ಕಾದವರು ನಿಮ್ಮ ಮನೆಯವರ ಅವಸರಕ್ಕೆ ಧಾನ್ಯವನ್ನು ತೆಗೆದುಕೊಂಡು ಹೋಗಿ ನಿಮ್ಮ ತಮ್ಮನನ್ನು


ಅದಕ್ಕೆ ದೇಶಾಧಿಪತಿ - ನೀವು ಸತ್ಯವಂತರೋ ಅಲ್ಲವೋ ಎಂಬದು ಗೊತ್ತಾಗುವದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ಷಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ


ಅದಕ್ಕೆ ನೀನು ಸೇವಕರಾದ ನಮಗೆ - ನಾನು ಆ ಹುಡುಗನನ್ನು ನೋಡಬೇಕು, ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಅಪ್ಪಣೆಕೊಡಲು


ಅದಕ್ಕೆ ಯೆಹೂದನು - ಆ ಮನುಷ್ಯನು ನಮಗೆ, ನಿಮ್ಮ ತಮ್ಮನನ್ನು ಕರಕೊಂಡುಬಂದ ಹೊರತು ನನ್ನ ಮುಖವನ್ನು ನೋಡಕೂಡದು ಎಂದು ಖಂಡಿತವಾಗಿ ಹೇಳಿದನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು