ಆದಿಕಾಂಡ 43:14 - ಕನ್ನಡ ಸತ್ಯವೇದವು J.V. (BSI)14 ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿ ಬಿಡುವಂತೆ ಸರ್ವಶಕ್ತನಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳಕೊಂಡವನಾಗಬೇಕಾದರೆ ಹಾಗೆಯೇ ಆಗಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಬಿಡುವಂತೆ ಸರ್ವವಲ್ಲಭರಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಬೇಕಾದರೆ ಹಾಗೆಯೇ ಆಗಲಿ!” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನೀವು ರಾಜ್ಯಪಾಲನ ಮುಂದೆ ನಿಂತುಕೊಂಡಾಗ ಸರ್ವಶಕ್ತನಾದ ದೇವರು ನಿಮಗೆ ಸಹಾಯ ಮಾಡುವಂತೆ ನಾನು ಪ್ರಾರ್ಥಿಸುತ್ತೇನೆ. ಬೆನ್ಯಾಮೀನನನ್ನೂ ಸಿಮೆಯೋನನನ್ನೂ ಕಳುಹಿಸಿಕೊಡುವಂತೆ ಮತ್ತು ನೀವು ಸುರಕ್ಷಿತವಾಗಿ ಮರಳಿಬರುವಂತೆ ನಾನು ಪ್ರಾರ್ಥಿಸುತ್ತೇನೆ. ಇಲ್ಲವಾದರೆ, ನನ್ನ ಮಗನನ್ನು ಕಳೆದುಕೊಂಡು ನಾನು ಮತ್ತೆ ದುಃಖಿತನಾಗುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಸರ್ವಶಕ್ತ ದೇವರು ನಿಮ್ಮ ಮತ್ತೊಬ್ಬ ಸಹೋದರನನ್ನೂ ಬೆನ್ಯಾಮೀನನನ್ನೂ ಕಳುಹಿಸಿಕೊಡುವ ಹಾಗೆ, ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ,” ಎಂದನು. ಅಧ್ಯಾಯವನ್ನು ನೋಡಿ |