Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:16 - ಕನ್ನಡ ಸತ್ಯವೇದವು J.V. (BSI)

16 ಅದಕ್ಕೆ ಯೋಸೇಫನು - ನಿಮ್ಮ ದನಗಳನ್ನು ತನ್ನಿರಿ; ಹಣವಿಲ್ಲದಿದ್ದರೆ ದನಗಳನ್ನು ತೆಗೆದುಕೊಂಡು ಧಾನ್ಯವನ್ನು ಕೊಡಿಸುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದಕ್ಕೆ ಯೋಸೇಫನು, “ನಿಮ್ಮ ಕುರಿದನಗಳನ್ನು ತೆಗೆದುಕೊಂಡು ಬನ್ನಿರಿ; ಹಣವಿಲ್ಲದಿದ್ದರೆ ಕುರಿದನಗಳನ್ನು ತೆಗೆದುಕೊಂಡು, ಧಾನ್ಯವನ್ನು ನಿಮಗೆ ಕೊಡುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜೋಸೆಫನು, “ನಿಮ್ಮ ದನಕರುಗಳನ್ನು ತನ್ನಿ, ಹಣವಿಲ್ಲದಿದ್ದರೆ ದನಕರುಗಳನ್ನು ತೆಗೆದುಕೊಂಡು ಧಾನ್ಯ ಕೊಡಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅದಕ್ಕೆ ಯೋಸೇಫನು, “ನಿಮ್ಮ ದನಕರುಗಳನ್ನು ನನಗೆ ಕೊಡಿರಿ, ನಾನು ನಿಮಗೆ ಆಹಾರವನ್ನು ಕೊಡುತ್ತೇನೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಯೋಸೇಫನು, “ನಿಮ್ಮ ಪಶುಗಳನ್ನು ತೆಗೆದುಕೊಂಡು ಬನ್ನಿರಿ, ಹಣ ತೀರಿದ್ದೇಯಾದರೆ, ನಿಮ್ಮ ಪಶುಗಳಿಗೆ ಬದಲಾಗಿ ಧಾನ್ಯವನ್ನು ಕೊಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:16
7 ತಿಳಿವುಗಳ ಹೋಲಿಕೆ  

ಸಮಯವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.


ಕಡೇ ಮಾತೇನಂದರೆ, ಸಹೋದರರೇ, ಯಾವಾವದು ಸತ್ಯವೂ ಮಾನ್ಯವೂ ನ್ಯಾಯವೂ ಶುದ್ಧವೂ ಪ್ರೀತಿಕರವೂ ಮನೋಹರವೂ ಆಗಿದೆಯೋ, ಯಾವದು ಸದ್ಗುಣವಾಗಿದೆಯೋ, ಯಾವದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳನ್ನೂ ಲಕ್ಷ್ಯಕ್ಕೆ ತಂದುಕೊಳ್ಳಿರಿ.


ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


ಸತ್ಯವನ್ನಾಡುವವನು ನ್ಯಾಯವನ್ನು ತೋರ್ಪಡಿಸುವನು; ಸುಳ್ಳು ಸಾಕ್ಷಿಯು ಅಸತ್ಯಮಾಡುವನು.


ಐಗುಪ್ತದೇಶದಲ್ಲಿಯೂ ಕಾನಾನ್ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು - ನಮ್ಮ ಹಣವು ಮುಗಿದು ಹೋಯಿತು; ನೀನು [ಧರ್ಮವಾಗಿಯೇ] ಆಹಾರಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು ಎಂದು ಹೇಳಿದರು.


ಅವರು ತಮ್ಮ ಪಶುಗಳನ್ನು ಯೋಸೇಫನ ಬಳಿಗೆ ತರಲು ಅವನು ಅವರ ಕುದುರೆಗಳನ್ನೂ ಕುರಿದನಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಡಿಸಿದನು. ಆ ವರುಷದಲ್ಲಿ ಅವರ ದನಕುರಿಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು