Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:5 - ಕನ್ನಡ ಸತ್ಯವೇದವು J.V. (BSI)

5 ಬಡವನನ್ನು ಬೆಳ್ಳಿಗೆ, ದಿಕ್ಕಿಲ್ಲದವನನ್ನು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನು ಮಾರೋಣ ಎಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಬಡವರನ್ನು ಬೆಳ್ಳಿಗೂ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಗಳ ಜೋಡಿಗೂ ಕೊಂಡುಕೊಳ್ಳೋಣ; ಗೋದಿಯ ನುಚ್ಚುನ್ನು ಮಾರಿಬಿಡೋಣ” ಎಂದು ಹೇಳುತ್ತೀರಿ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ದವಸಧಾನ್ಯಗಳನ್ನು ಮಾರಬೇಕಲ್ಲ, ಈ ಅಮಾವಾಸ್ಯೆ ತೀರುವುದು ಯಾವಾಗ? ಗೋದಿಯ ವ್ಯಾಪಾರ ಮಾಡಬೇಕಾಗಿದೆ. ಸಬ್ಬತ್ ದಿನ ಕಳೆಯುವುದು ಯಾವಾಗ? ಕೊಳಗವನ್ನು ಕಿರಿದು ಮಾಡೋಣ, ತೊಲವನ್ನು ಹಿರಿದು ಮಾಡೋಣ, ಕಳ್ಳತಕ್ಕಡಿಯನ್ನು ಬಳಸೋಣ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ವರ್ತಕರಾದ ನೀವು ಹೇಳುವುದೇನೆಂದರೆ, “ಅಮಾವಾಸ್ಯೆ ಯಾವಾಗ ಮುಗಿಯುವುದು? ಆಗ ನಾವು ಧಾನ್ಯವನ್ನು ಮಾರಾಟ ಮಾಡುವೆವು. ಸಬ್ಬತ್ ಯಾವಾಗ ಮುಗಿಯುವುದು? ಆಗ ನಾವು ನಮ್ಮ ಗೋದಿಯನ್ನು ಮಾರಾಟ ಮಾಡಲು ತರುವೆವು. ಅದರ ಬೆಲೆಯನ್ನು ಅಧಿಕಗೊಳಿಸಿ ಅಳತೆಯನ್ನು ಕಡಿಮೆ ಮಾಡುವೆವು. ತ್ರಾಸನ್ನು ಕಡಿಮೆ ಮಾಡಿ ಜನರಿಗೆ ಮೋಸ ಮಾಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಹೇಳುವುದೇನೆಂದರೆ, “ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಯಾವಾಗ ಕೊನೆಗೊಳ್ಳುತ್ತದೆ? ಗೋಧಿಯನ್ನು ಮಾರುವ ಹಾಗೆ ಸಬ್ಬತ್ ದಿನವು ಯಾವಾಗ ಮುಗಿಯುವುದು? ಕೊಳಗವನ್ನು ಚಿಕ್ಕದಾಗಿಯೂ ತೊಲಗಳನ್ನು ದೊಡ್ಡದಾಗಿಯೂ, ಕಳ್ಳತಕ್ಕಡಿಗಳನ್ನು ಮೋಸಕ್ಕಾಗಿಯೂ ಮಾಡೋಣವೆಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:5
24 ತಿಳಿವುಗಳ ಹೋಲಿಕೆ  

ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ.


ತಕ್ಕಡಿ, ತೂಕದ ಕಲ್ಲು, ಕೊಳಗ, ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು.


ವ್ಯರ್ಥನೈವೇದ್ಯವನ್ನು ಇನ್ನು ತಾರದಿರಿ, ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಸಬ್ಬತ್‍ದಿನ, ಕೂಟಪ್ರಕಟನೆ, ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.


ತೂಕದ ಕಲ್ಲನ್ನು ಹೆಚ್ಚಿಸುವದು ತಗ್ಗಿಸುವದು ಯೆಹೋವನಿಗೆ ಅಸಹ್ಯ; ಮೋಸದ ತ್ರಾಸು ಒಳ್ಳೇದಲ್ಲ.


ನ್ಯಾಯದ ತ್ರಾಸುತಕ್ಕಡಿಗಳು ಯೆಹೋವನ ಏರ್ಪಾಡು; ಕಟ್ಲೆಚೀಲದ ಕಲ್ಲುಗಳೆಲ್ಲಾ ಆತನ ಕೈಕೆಲಸವೇ.


ಮೋಸದ ತ್ರಾಸು ಯೆಹೋವನಿಗೆ ಅಸಹ್ಯ; ನ್ಯಾಯದ ತೂಕ ಆತನಿಗೆ ಸಂತೋಷ.


ಅದಕ್ಕೆ ಅವನು - ಇಂದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ, ಈಹೊತ್ತು ಯಾಕೆ ಹೋಗುತ್ತೀ ಅಂದನು.


ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯೂ ಹಬ್ಬಗಳಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸುವಾಗ ಆ ತುತೂರಿಗಳನ್ನು ಊದಿಸಬೇಕು. ಆ ಧ್ವನಿ ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವದು; ನಾನು ನಿಮ್ಮ ದೇವರಾದ ಯೆಹೋವನು.


ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು ಆ ನನ್ನ ಪರಿಶುದ್ಧ ದಿವಸದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ ಸ್ವೇಚ್ಫೆಯಾಗಿ ನಡೆಯದೆ ಸ್ವಕಾರ್ಯದಲ್ಲಿ ನಿರತರಾಗದೆ ಹರಟೆಹರಟದೆ ಯೆಹೋವನ ಸಬ್ಬತ್ತೆಂಬ ಪರಿಶುದ್ಧ ದಿನವು ಉಲ್ಲಾಸಕರವೂ ಮಾನ್ಯವೂ ಆದದ್ದೆಂದು ಘನಪಡಿಸಿದರೆ


ಹೀಗಿರುವದರಿಂದ ತಿಂದು ಕುಡಿಯುವ ವಿಷಯದಲ್ಲಿಯೂ ಹಬ್ಬ ಅಮವಾಸ್ಯೆ ಸಬ್ಬತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ಎಣಿಸಬಾರದು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, [ಈ ಸೇವೆಯು] ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ಛೀಗುಟ್ಟುತ್ತೀರಿ; ಕಳವಿನ ಪಶುವನ್ನೂ ಕುಂಟಾದದ್ದನ್ನೂ ರೋಗಿಯಾದದ್ದನ್ನೂ ತಂದೊಪ್ಪಿಸುತ್ತೀರಿ; ಇಂಥ ನೈವೇದ್ಯವನ್ನು ತಂದೊಪ್ಪಿಸುತ್ತಿರುವಲ್ಲಿ ನಾನು ಅದನ್ನು ನಿಮ್ಮ ಕೈಯಿಂದ ಸ್ವೀಕರಿಸಲೋ; ಇದು ಯೆಹೋವನ ನುಡಿ.


ಅದಕ್ಕೆ ದಾವೀದನು - ನಾಳೆ ಶುದ್ಧ ಪಾಡ್ಯವು; ನಾನು ಅರಸನ ಪಂಕ್ತಿಯಲ್ಲಿ ಕೂತು ಊಟಮಾಡಬೇಕಾಗಿರುವದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.


ಏನದು ಎಂದು ಕೇಳಿದ್ದಕ್ಕೆ ಅವನು - ಕಂಡುಬರುತ್ತಿರುವ ಆ ವಸ್ತು ಒಂದು ಕೊಳಗಪಾತ್ರೆ ಎಂದು ತಿಳಿಸಿದನು. ಅಲ್ಲದೆ - ಅದು ಪೂರ್ಣದೇಶದಲ್ಲಿನ ಪಾಪಿಗಳ ಅಧರ್ಮವೇ ಅಂದನು.


ಅವನು ಕಂಡು - ಇವಳು ಪಾಪಮೂರ್ತಿ ಎಂದು ಹೇಳಿ ಅವಳನ್ನು ಕೊಳಗದೊಳಗೆ ಅದುವಿು ಸೀಸದ ಭಾರಿ ಮುಚ್ಚಳವನ್ನು ಅದರ ಬಾಯಿಗೆ ಹಾಕಿಬಿಟ್ಟನು.


ಎಫ್ರಾಯೀಮು - ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ ಅಂದುಕೊಳ್ಳುತ್ತದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು