Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 1:4 - ಕನ್ನಡ ಸತ್ಯವೇದವು J.V. (BSI)

4 ಈತನು ದೇವದೂತರಿಗಿಂತಲೂ ಉತ್ತಮನಾದನು; ಅವರಿಗಿಂತ ಶ್ರೇಷ್ಠವಾದ ಹೆಸರನ್ನು ಹೊಂದಿದನಲ್ಲಾ; ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈತನು ದೇವದೂತರಿಗಿಂತಲೂ ಉನ್ನತನಾಗಿದ್ದು. ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೀಗೆ ದೇವರ ಪುತ್ರನು ದೇವದೂತರಿಗಿಂತಲೂ ಶ್ರೇಷ್ಠ; ಅವರಿಗಿಂತಲೂ ಹೆಸರುವಾಸಿಯಾದಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರು ಆತನಿಗೆ ದೇವದೂತರಿಗಿಂತ ಎಷ್ಟೋ ಶ್ರೇಷ್ಠವಾದ ಹೆಸರನ್ನು ದಯಪಾಲಿಸಿದನು. ಆತನು ದೇವದೂತರಿಗಿಂತ ಅಷ್ಟೊಂದು ಶ್ರೇಷ್ಠನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ದೇವದೂತರಿಗಿಂತಲೂ ಶ್ರೇಷ್ಠರಾಗಿದ್ದಾರೆ. ಅವರಿಗಿಂತ ಅತಿ ಶ್ರೇಷ್ಠ ಹೆಸರನ್ನು ಬಾಧ್ಯವಾಗಿ ಹೊಂದಿದವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಲೆಕ್ ದೆವಾಚ್ಯಾ ದುತಾಂಚ್ಯಾನಿಬಿ ಮೊಟೊ, ದೆವಾನ್ ದೆವ್‍ದುತಾಂನಿಬಿ ಮೊಟೆ ನಾವ್ ತೆಕಾ ದಿಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 1:4
11 ತಿಳಿವುಗಳ ಹೋಲಿಕೆ  

ಪರಲೋಕದೊಳಗೆ ಸಕಲ ರಾಜ್ಯತ್ವ ಅಧಿಕಾರ ಮಹತ್ವ ಪ್ರಭುತ್ವಾದಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ತನ್ನ ಬಲಗಡೆಯಲ್ಲಿ ಕೂಡ್ರಿಸಿಕೊಂಡನು.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.


ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು, ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ. ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು. ಆತನು ದೇವರ ಕೃಪೆಯಿಂದ ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಲೇಬೇಕಾಗಿತ್ತು.


ಯಾವಾಗ ಕೊಡುವನಂದರೆ ಯೇಸು ಕರ್ತನು ತನ್ನ ಶಕ್ತಿಯನ್ನು ತೋರ್ಪಡಿಸುವ ದೇವದೂತರಿಂದ ಕೂಡಿದವನಾಗಿ ಉರಿಯುವ ಬೆಂಕಿಯಲ್ಲಿ ಆಕಾಶದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ಮತ್ತು ನೀವು ಆತನಲ್ಲಿದ್ದುಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.


ಸಭೆಯೆಂಬ ದೇಹಕ್ಕೆ ಆತನು ಶಿರಸ್ಸು; ಆತನು ಆದಿಸಂಭೂತನು. ಎಲ್ಲಾದರಲ್ಲಿ ಪ್ರಮುಖನಾಗುವಂತೆ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.


ನೀನು ಧರ್ಮವನ್ನು ಪ್ರೀತಿಸಿದಿ, ಅಧರ್ಮವನ್ನು ದ್ವೇಷಿಸಿದಿ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ ಎಂತಲೂ


ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ನಡೆದದ್ದನ್ನು ಇಲ್ಲದ ಹಾಗೆ ಮಾಡುವದಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ಬಲ್ಲಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು