Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:18 - ಕನ್ನಡ ಸತ್ಯವೇದವು J.V. (BSI)

18 ಪಾಪಗಳು ಪರಿಹಾರವಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಸಮರ್ಪಣೆಮಾಡುವದು ಅವಶ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪಾಪಗಳ ಕ್ಷಮಾಪಣೆಯಾದ ಬಳಿಕ ಪಾಪಪರಿಹಾರಕಬಲಿಯ ಅವಶ್ಯಕತೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈ ಪಾಪಗಳೆಲ್ಲಾ ಕ್ಷಮಿಸಲ್ಪಟ್ಟ ಮೇಲೆ, ಅವುಗಳಿಗಾಗಿ ಮತ್ತೆ ಯಜ್ಞಗಳನ್ನು ಅರ್ಪಿಸುವುದು ಅಗತ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದ್ದರಿಂದ, ಈಗ ಕ್ಷಮಾಪಣೆಯಾದ ಬಳಿಕ ಪಾಪ ಪರಿಹಾರದ ಬಲಿಯ ಅವಶ್ಯಕತೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಪಾಪಾತ್ನಾ ಮಾಪ್ ಗಾವ್ಲ್ಯಾ ಮಾನಾ ಪಾಪಾಚಿ ಬಲಿ ಭೆಟ್ವುತಲಿ ಗರಜ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:18
4 ತಿಳಿವುಗಳ ಹೋಲಿಕೆ  

ತಂದಿದ್ದ ಪಕ್ಷದಲ್ಲಿ ಆ ಯಜ್ಞ ಸಮರ್ಪಣೆಯು ನಿಂತುಹೋಗುತ್ತಿತ್ತಲ್ಲಾ. ಯಾಕಂದರೆ ದೇವಾರಾಧನೆ ಮಾಡುವವರು ಒಂದೇ ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಪಾಪವುಂಟೆಂದು ಅವರ ಮನಸ್ಸು ಇನ್ನೂ ಸಾಕ್ಷಿಕೊಡುವದು ಹೇಗೆ?


ಪವಿತ್ರರಾಗುತ್ತಿರುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಸಿದ್ಧಿಗೆ ತಂದಿದ್ದಾನಷ್ಟೆ.


ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತರುವದಿಲ್ಲ ಎಂದು ಹೇಳುತ್ತಾನೆ.


ಹೀಗಿರುವಲ್ಲಿ ಸಹೋದರರೇ, ಯೇಸು ನಮಗೋಸ್ಕರ ಪ್ರತಿಷ್ಠಿಸಿದ ಜೀವವುಳ್ಳ ಹೊಸ ದಾರಿಯಲ್ಲಿ ಆತನ ರಕ್ತದ ಮೂಲಕ ಆತನ ಶರೀರವೆಂಬ ತೆರೆಯ ಮುಖಾಂತರ ದೇವರ ಸಮಕ್ಷಮದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು