Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:19 - ಕನ್ನಡ ಸತ್ಯವೇದವು J.V. (BSI)

19 ತನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸ ಸಮರ್ಥನಾಗಿದ್ದಾನೆಂದು ತಿಳುಕೊಂಡನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸಲು ಸಮರ್ಥನಾಗಿದ್ದಾನೆಂದು ತಿಳಿದುಕೊಂಡಿದ್ದನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಪಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಏಕೆಂದರೆ, ಸತ್ತವರನ್ನು ದೇವರು ಜೀವಕ್ಕೆ ಎಬ್ಬಿಸಬಲ್ಲರು ಎಂಬುದನ್ನು ಅಬ್ರಹಾಮನು ತಿಳಿದಿದ್ದನು. ಅಂತೆಯೇ, ತನ್ನ ಮಗನನ್ನು ಸಾವಿನಿಂದ ಮರಳಿ ಪಡೆದನು. ಮುಂಬರಲಿರುವ ಘಟನೆಗೆ ಇಂದೊಂದು ಮುನ್ಸೂಚನೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರು ಸತ್ತವರನ್ನು ಜೀವಂತವಾಗಿ ಎಬ್ಬಿಸಬಲ್ಲನೆಂದು ಅವನು ನಂಬಿದ್ದನು. ಇಸಾಕನನ್ನು ಕೊಲ್ಲದಂತೆ ದೇವರು ಅವನನ್ನು ತಡೆದಾಗ, ಅವನಿಗೆ ನಿಜವಾಗಿಯೂ ಇಸಾಕನನ್ನು ಸಾವಿನಿಂದ ಮರಳಿ ಪಡೆದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ತನ್ನ ದೇವರು ಸತ್ತವರೊಳಗಿಂದ ಎಬ್ಬಿಸಲು ಸಮರ್ಥರು ಎಂದು ಅಬ್ರಹಾಮನು ತಿಳಿದಿದ್ದನು. ಅವನು ಇಸಾಕನನ್ನು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅಪ್ಲೊ ಲೆಕ್ ಮರ್‍ಲ್ಯಾರ್‍ಬಿ ದೆವ್ ತೆಕಾ ಜಿವ್ ಕರುಕ್ ಸಕ್ತಾ ಮನ್ತಲೆ ಅಬ್ರಾಹಾಮಾಕ್ ಗೊತ್ತುಚ್ ಹೊತ್ತೆ, ಇಸಾಕಾಕ್ ಮರ್ನ್ನಾಕ್ನಾ ಝಿತ್ತೊ ಹೊಲ್ಲ್ಯಾ ಸಾರ್ಕೆ ಹೊವ್ನ್ ತೆಕಾ ಪರ್ತುನ್ ಘೆಟಲ್ಯಾ ಸಾರ್ಕೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:19
10 ತಿಳಿವುಗಳ ಹೋಲಿಕೆ  

ಆತನು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು - ನಾನು ಇದನ್ನು ಮಾಡಬಲ್ಲೆನೆಂಬದನ್ನು ನಂಬುತ್ತೀರೋ ಎಂದು ಕೇಳಿದ್ದಕ್ಕೆ ಅವರು - ಹೌದು, ಸ್ವಾಮೀ, ನಂಬುತ್ತೇವೆ ಅಂದರು.


ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ


ಅಬ್ರಹಾಮನು ಕಣ್ಣೆತ್ತಿ ನೋಡುವಾಗ ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದುತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು.


ಯಾಕಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಅನುರೂಪ ಮಾತ್ರವಾದದ್ದಾಗಿಯೂ ಕೈಯಿಂದ ಕಟ್ಟಿದ್ದಾಗಿಯೂ ಇರುವ ಆಲಯದಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.


ಆದರೂ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನು ದೇವಾಜ್ಞೆಮೀರಿ ಮಾಡಿದ ಪಾಪಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚಕಪುರುಷನಾಗಿದ್ದಾನೆ.


ಇದಲ್ಲದೆ ನಾನು ನಿಮಗೆ ಹೇಳುವದೇನಂದರೆ ಮನುಷ್ಯರು ಸುಮ್ಮನೆ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರಕೊಡಬೇಕು.


ಆ ಗುಡಾರವು ಈಗಿನ ಕಾಲದವರಿಗೋಸ್ಕರ ಒಂದು ಒಳಗಣ ಅರ್ಥವನ್ನು ಸೂಚಿಸುತ್ತದೆ; ಏನಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಯಜ್ಞಗಳೂ ದೇವಾರಾಧನೆ ಮಾಡುವವರನ್ನು ಮನಸ್ಸಾಕ್ಷಿಯು ಒಪ್ಪುವಂತೆ ಸಿದ್ಧಿಗೆ ತರಲಾರದೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು