Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:31 - ಕನ್ನಡ ಸತ್ಯವೇದವು J.V. (BSI)

31 ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಂಬಿಕೆಯಿಂದಲೇ ರಾಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು, ಅವಿಧೇಯರೊಂದಿಗೆ ನಾಶವಾಗದೆ ಉಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ವಿಶ್ವಾಸವಿದ್ದುದರಿಂದಲೇ ರಹಾಬಳೆಂಬ ಜಾರಿಣಿ ಇಸ್ರಯೇಲ್ ಗೂಢಚಾರರಿಗೆ ಸೌಹಾರ್ದತೆಯಿಂದ ಆಶ್ರಯ ನೀಡಿ, ಅವಿಶ್ವಾಸಿಗಳೊಡನೆ ನಾಶವಾಗದೆ ಉಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ರಹಾಬಳೆಂಬ ವೇಶ್ಯೆಯು ಇಸ್ರೇಲಿನ ಗೂಢಚಾರರನ್ನು ಬರಮಾಡಿಕೊಂಡು, ಅವರನ್ನು ಸ್ನೇಹಿತರಂತೆ ನೋಡಿಕೊಂಡಳು. ನಂಬಲೊಲ್ಲದ ಜನರನ್ನು ಕೊಂದಾಗ ಅವಳನ್ನು ಕೊಲ್ಲದೆ ಹೋದದ್ದು ಅವಳಲ್ಲಿದ್ದ ಆ ನಂಬಿಕೆಯಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ರಹಾಬಳೆಂಬ ವೇಶ್ಯೆಯು ಗೂಢಚಾರರನ್ನು ಸಮಾಧಾನವಾಗಿ ಸ್ವಾಗತಿಸಿದ್ದರಿಂದ ಅವಿಧೇಯರೊಂದಿಗೆ ನಾಶವಾಗದೆ ಉಳಿದದ್ದು ನಂಬಿಕೆಯಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ರಾಹಬ್ ಮನ್ತಲಿ ವೆಭಿಚಾರಿನಿ ಬಾಯ್ಕೊಮನ್ಸಿನ್ ಇಸ್ರಾಯೆಲಾಚ್ಯಾ ಗುಪ್ತಚಾರಾಕ್ನಿ ಅಪ್ನಾಚ್ಯಾ ವಾಂಗ್ಡಿಯಾಂಚ್ಯಾ ಸಾರ್ಕೆ ಕರುನ್ ಬಗುನ್ ಘೆವ್ಕ್, ವಿಶ್ವಾಸ್ ನತ್ತ್ಯಾ ಲೊಕಾಕ್ನಿ ಮರ್‍ತಾನಾ ತಿಕಾ ಮಾರುನಸಲ್ಲೆ ತಿಜ್ಯಾ ವಿಶ್ವಾಸಾನುಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:31
10 ತಿಳಿವುಗಳ ಹೋಲಿಕೆ  

ಅದೇ ರೀತಿಯಾಗಿ ಸೂಳೆಯಾದ ರಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿವಂತಳೆಂಬ ನಿರ್ಣಯವನ್ನು ಹೊಂದಿದಳಲ್ಲವೇ.


ಸಲ್ಮೋನನು ರಾಹಾಬಳಲ್ಲಿ ಬೋವಜನನ್ನು ಪಡೆದನು. ಬೋವಜನು ರೂತಳಲ್ಲಿ ಓಬೇದನನ್ನು ಪಡೆದನು. ಓಬೇದನು ಇಷಯನನ್ನು ಪಡೆದನು.


ಯೇಸು ಕ್ರಿಸ್ತನ ವಂಶಾವಳಿಯು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.


ಯೆಹೋವನ ಸೇವಕನಾದ ಮೋಶೆಯು ಸತ್ತ ಮೇಲೆ ಯೆಹೋವನು ಅವನ ಶಿಷ್ಯನಾದ ನೂನನ ಮಗ ಯೆಹೋಶುವನಿಗೆ - ನನ್ನ


ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟಿಸುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಆತನಿಗೆ ಅವಿಧೇಯರಾಗಿದ್ದವರ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ಸೇರಿ ನೀರಿನ ಮೂಲಕ ರಕ್ಷಣೆಹೊಂದಿದರು.


ಅದು ಎಡವುವ ಕಲ್ಲು ಮುಗ್ಗರಿಸುವ ಬಂಡೆ ಎಂತಲೂ ಬರೆದಿರುವ ಮಾತು ಸರಿಬೀಳುತ್ತದೆ. ಅವರು ದೇವರ ವಾಕ್ಯವನ್ನು ನಂಬಲೊಲ್ಲದೆ ಇರುವದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ; ಅದಕ್ಕಾಗಿಯೇ ಅವರು ನೇಮಕವಾದರು.


ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ. ನನ್ನ ವಿಶ್ರಾಂತಿಯಲ್ಲಿ ನೀವು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಪ್ರಮಾಣಮಾಡಿದನು? ಅವಿಧೇಯರನ್ನು ಕುರಿತಲ್ಲವೇ.


ಅಲ್ಲಿ ಕೆಲವು ಕಾಲ ಕಳೆದನಂತರ ತಮ್ಮನ್ನು ಕಳುಹಿಸಿದ್ದವರ ಬಳಿಗೆ ತಿರಿಗಿ ಹೋಗುವದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು