Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:38 - ಕನ್ನಡ ಸತ್ಯವೇದವು J.V. (BSI)

38 ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಲ್ಲ; ಅವರು ತಮ್ಮ ದೇಶದ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಇಂಥವರಿಗೆ ಈ ಲೋಕ ತಕ್ಕ ಸ್ಥಳವಾಗಿರಲಿಲ್ಲ. ಈ ಕಾರಣದಿಂದ, ಅವರು ಕಾಡು ಬೆಟ್ಟಗಳಲ್ಲೂ ಗುಹೆಕಣಿವೆಗಳಲ್ಲೂ ತಲೆಮರೆಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಇವರಿಗೆ ಈ ಲೋಕವು ಯೋಗ್ಯವಾಗಿರಲಿಲ್ಲ. ಇವರು ಮರುಭೂಮಿಗಳಲ್ಲಿ, ಬೆಟ್ಟಗಳಲ್ಲಿ ಅಲೆಯುತ್ತಾ ಗುಹೆಗಳಲ್ಲಿಯೂ ನೆಲದ ಕುಣಿಗಳಲ್ಲಿಯೂ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಭೂಮಿಯ ಕಾಡು, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. ಇಂಥವರಿಗೆ ಈ ಲೋಕವು ಯೋಗ್ಯವಾದ ಸ್ಥಳವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಅಸ್ಲ್ಯಾಕ್ನಿ ಹ್ಯಾ ಜಗಾತ್‍ ಥವ್ನ್ ಘೆಯ್ನಸಿತ್ ತೆನಿ ತೆಂಚ್ಯಾ ದೆಶಾಚ್ಯಾ ಹಾಳ್ ಡಂಗ್ಳಿತ್, ಮಡ್ಡಿಯಾ ವೈನಿ, ಢೊಂಬಾತ್ನಿ ಅನಿ ಖಡ್ಡ್ಯಾತ್ನಿ ಫಿರುನ್ಗೆತ್ ರಾಯ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:38
16 ತಿಳಿವುಗಳ ಹೋಲಿಕೆ  

(ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹುಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರುಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ಅಲ್ಲಿನ ಒಂದು ಗವಿಯಲ್ಲಿ ಇಳುಕೊಂಡನು. ಆಗ ಅವನಿಗೆ ಯೆಹೋವನಿಂದ - ಎಲೀಯನೇ, ನೀನು ಇಲ್ಲೇನು ಮಾಡುತ್ತೀ ಎಂಬ ವಾಣಿಯು ಕೇಳಿಸಿತು.


ದಾವೀದನು ಅಲ್ಲಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಹೋದನು. ಈ ವರ್ತಮಾನವು ಅವನ ಅಣ್ಣಂದಿರಿಗೂ ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಲಾಗಿ ಅವರೂ ಬಂದು ಅವನನ್ನು ಸೇರಿಕೊಂಡರು.


ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.


ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾವಿುಯಾದ ನಿನಗೆ ತಿಳಿಸಲ್ಪಡಲಿಲ್ಲವೋ? ಅವರಲ್ಲಿ ನೂರು ಮಂದಿಯನ್ನು ತೆಗೆದುಕೊಂಡು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅನ್ನಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.


ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ - ದಾವೀದನು ಅರಣ್ಯದ ಮೂಡಣ ದಿಕ್ಕಿನಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿರುವದು ನಿನಗೆ ಗೊತ್ತಿಲ್ಲವೋ ಅಂದರು.


ಆದದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಪ್ತಸ್ಥಳಗಳನ್ನು ಗೊತ್ತುಮಾಡಿಕೊಂಡು ನಿಜವಾದ ವರ್ತಮಾನವನ್ನು ನನಗೆ ಮುಟ್ಟಿಸಿರಿ. ನಾನು ನಿಮ್ಮ ಸಂಗಡ ಬರುವೆನು; ಅವನು ದೇಶದಲ್ಲಿರುವದಾದರೆ ಎಲ್ಲಾ ಯೆಹೂದ ಪ್ರಜೆಗಳ ಮಧ್ಯದಲ್ಲಾದರೂ ಹುಡುಕಿ ಅವನನ್ನು ಹಿಡಿಯುವೆನು ಅಂದನು.


ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ - ಒಡೆಯಾ, ಕೇಳು; ದಾವೀದನು ನಮ್ಮ ಪ್ರಾಂತಕ್ಕೆ ಸೇರಿದ ಹೋರೆಷದ ಗಿರಿಗಳಲ್ಲಿ ಅಂದರೆ ಅರಣ್ಯದ ದಕ್ಷಿಣದಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ.


ಸೌಲನು ತನ್ನನ್ನು ಕೊಲ್ಲ ಹೊರಟಿದ್ದಾನೆಂದು ದಾವೀದನು ತಿಳಿದು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು.


ವಿುದ್ಯಾನ್ಯರ ಹಸ್ತವು ಬಲಗೊಂಡದರಿಂದ ಇಸ್ರಾಯೇಲ್ಯರು ಅವರಿಗೆ ಹೆದರಿ ಪರ್ವತಗಳಲ್ಲಿ ಕಂದರಗುಹೆದುರ್ಗಗಳನ್ನು ಮಾಡಿ ಸೇರಿಕೊಂಡರು.


ಇಷ್ಮಾಯೇಲನು ತಾನು ಕೊಂದವರ ಶವಗಳನ್ನು ಗೆದಲ್ಯನ ಶವದ ಮೇಲೆ ಹಾಕಿದ ಬಾವಿಯು, ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ. ಆ ಬಾವಿಯನ್ನು ನೆತನ್ಯನ ಮಗನಾದ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು