Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:16 - ಕನ್ನಡ ಸತ್ಯವೇದವು J.V. (BSI)

16 ಯಾವ ಜಾರನಾಗಲಿ ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿಮ್ಮಲ್ಲಿ ಯಾರೂ ಕಾಮುಕರಾಗಬಾರದು. ಏಸಾವನಂತೆ ಅಧರ್ಮಿಗಳು ಆಗಬಾರದು. ಆತನು, ಒಪ್ಪೊತ್ತಿನ ಊಟಕ್ಕಾಗಿ ತನ್ನ ಜನ್ಮಸಿದ್ಧವಾದ ಹಕ್ಕನ್ನೇ ಮಾರಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿಮ್ಮಲ್ಲಿ ಯಾರೂ ಮಾಡದಂತೆ ಜಾಗ್ರತೆಯಿಂದಿರಿ; ಪ್ರಾಪಂಚಿಕನಾದ ಏಸಾವನಂತೆ ಆಗದಿರಲು ಎಚ್ಚರದಿಂದಿರಿ. ಹಿರಿಯ ಮಗನಾದ ಏಸಾವನು ತನ್ನ ತಂದೆಯ ಸಮಸ್ತಕ್ಕೂ ವಾರಸುದಾರನಾಗುತ್ತಿದ್ದನು. ಆದರೆ ಅವನು ಒಂದು ಹೊತ್ತಿನ ಊಟಕ್ಕಾಗಿ ಎಲ್ಲವನ್ನೂ ಮಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯಾವ ಕಾಮುಕರಾಗಲಿ, ಏಸಾವನಂಥ ಪ್ರಾಪಂಚಿಕರಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆಯಿಂದ ನೋಡಿಕೊಳ್ಳಿರಿ. ಅವನು ಒಂದು ತುತ್ತು ಅನ್ನಕ್ಕಾಗಿ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತುಮ್ಚ್ಯಾತ್ ಕೊನ್ಬಿ ಅನೈತಿಕ್ ಸಮಂದ್ ಕರಿನಸ್ತಾನಾ ರ್‍ಹಾಂವ್ದಿತ್, ನಾ ಹೊಲ್ಯಾರ್ ಎಸಾವಾಚ್ಯಾ ಸಾರ್ಕೆ ಖೊಟ್ಯಾ ಚಾಲಿಚೊ ನಾಹೊಲ್ಯಾರ್ ದೆವಾಚೆ ಭಿಂಯೆನಸಲ್ಲೊ ಹೊವ್ನ್ ನಸ್ತಾನಾ ರ್‍ಹಾಂವ್ದಿತ್, ಎಸಾವಾನ್ ಎಕ್ ಜೆವ್ನಾಕ್ ಲಾಗುನ್ ಅಪ್ನಾಚೊ ಥೊರ್‍ಲ್ಯಾ ಲೆಕಾಚೊ ಹಕ್ಕ್ ಇಕುನ್ ಸೊಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:16
20 ತಿಳಿವುಗಳ ಹೋಲಿಕೆ  

ನಾಯಿಗಳಂತಿರುವವರೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.


ಗಂಡಹೆಂಡರ ಸಂಬಂಧವು ನಿಷ್ಕಳಂಕವಾಗಿರಬೇಕು. ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳುಕೊಳ್ಳಿರಿ.


ಒಳಗಿನಿಂದ ಅಂದರೆ ಮನುಷ್ಯರ ಮನಸ್ಸಿನೊಳಗಿಂದ


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಸಾಯಿಸಿರಿ. ಜಾರತ್ವ ಬಂಡುತನ ಕಾಮಾಭಿಲಾಷೆ ದುರಾಶೆ ವಿಗ್ರಹಾರಾಧನೆಗೆ ಸಮವಾಗಿರುವ ಲೋಭ ಇವುಗಳನ್ನು ವಿಸರ್ಜಿಸಿಬಿಡಿರಿ;


ಇವುಗಳನ್ನು ಬಿಟ್ಟು ದೇವರಿಗೆ ಉಪಕಾರಸ್ತುತಿ ಮಾಡುವದು ಉತ್ತಮ. ಜಾರರು ದುರಾಚಾರಿಗಳು ವಿಗ್ರಹಾರಾಧಕರಂತಿರುವ ಲೋಭಿಗಳು ಇವರಲ್ಲಿ ಒಬ್ಬರಿಗಾದರೂ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೇ ಇಲ್ಲವೆಂದು ನೀವು ಚೆನ್ನಾಗಿ ಬಲ್ಲಿರಲ್ಲವೇ.


ನಾನು ತಿರಿಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ನಾಚಿಕೆಗೆ ಗುರಿಮಾಡಾನೆಂತಲೂ, ಪೂರ್ವದಲ್ಲಿ ಬಂಡುತನ ಹಾದರತನ ಪೋಕರಿತನಗಳನ್ನು ನಡಿಸಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯ ಉಂಟು.


ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವಮಾಡದೆ ಇರೋಣ.


ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ಹಾದರವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ರಕ್ತವನ್ನೂ ವಿಸರ್ಜಿಸಬೇಕೆಂದು ನಾವು ಅವರಿಗೆ ಕಾಗದವನ್ನು ಬರೆದು ಅಪ್ಪಣೆಕೊಡೋಣ.


ಅದಕ್ಕೆ ಏಸಾವನು - ಯಾಕೋಬನೆಂಬ ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗಬೇಕಾಗಿದ್ದ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ ಎಂದು ಹೇಳಿ ತನ್ನ ತಂದೆಯನ್ನು - ನನಗೋಸ್ಕರವೂ ನಿನ್ನಲ್ಲಿ ಆಶೀರ್ವಾದವಿಲ್ಲವೋ ಎಂದು ಕೇಳಲು


ಜಾರತ್ವ ಯಾವ ವಿಧವಾದ ಬಂಡುತನ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು; ಇವುಗಳಿಗೆ ದೂರವಾಗಿರುವದೇ ದೇವಜನರಿಗೆ ಯೋಗ್ಯವಾದದ್ದು.


ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು; ಅಂದರೆ ಅದು ಅಧರ್ಮಿಗಳು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ದೇವಭಕ್ತಿಯಿಲ್ಲದವರು, ಪ್ರಾಪಂಚಿಕರು, ತಂದೆತಾಯಿಗಳನ್ನು ಹೊಡೆಯುವವರು, ನರಹತ್ಯಮಾಡುವವರು, ಜಾರರು, ಪುರುಷಗಾವಿುಗಳು, ನರಚೋರರು, ಸುಳ್ಳುಗಾರರು, ಅಬದ್ಧಪ್ರಮಾಣಿಕರು, ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆಯೇ ಹೊರತು ನೀತಿವಂತರಿಗೆ ನೇಮಕವಾಗಿಲ್ಲವೆಂದು ತಿಳಿದು ಉಪಯೋಗಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು