Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:11 - ಕನ್ನಡ ಸತ್ಯವೇದವು J.V. (BSI)

11 ಮಹಾಯಾಜಕನು ದೋಷಪರಿಹಾರಕಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪ್ರಧಾನಯಾಜಕನು ಪಾಪಪರಿಹಾರಕ ಬಲಿಗಾಗಿ ಯಾವ ಪ್ರಾಣಿಗಳ ರಕ್ತವನ್ನು ಗರ್ಭಗುಡಿಗೆ ತರುತ್ತಾನೋ ಆ ಪ್ರಾಣಿಗಳ ದೇಹವನ್ನು ಪಾಳೆಯದಾಚೆ ಸುಡುವುದುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪ್ರಧಾನಯಾಜಕನು ಪಶುಗಳ ರಕ್ತವನ್ನು ಮಹಾ ಪವಿತ್ರಸ್ಥಳದೊಳಕ್ಕೆ ತೆಗೆದುಕೊಂಡು ಹೋಗುತ್ತಾನೆ. ಅವನು ಪಾಪಗಳಿಗಾಗಿ ಆ ರಕ್ತವನ್ನು ಅರ್ಪಿಸುತ್ತಾನೆ. ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಮಹಾ ಪವಿತ್ರ ಸ್ಥಳದೊಳಗೆ ಹೋದ ಮೇಲೆ, ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಟ್ಟು ಬಿಡಲಾಗುತ್ತವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಪಾಪಾಚ್ಯಾಸಾಟ್ನಿ ಬಲಿ ಭೆಟ್ವುಕ್ ಮೊಟೊ ಯಾಜಕ್ ಜನಾವರಾಚೆ ರಗಾತ್ ಪವಿತ್ರ್ ಜಾಗ್ಯಾರ್ ಘೆವ್ನ್ ಜಾತಾ, ತೆಂಚಿ ಅಂಗಾ ಶಾರಾತ್ನಿ ಭಾಯ್ರ್ ನ್ಹೆವ್ನ್ ಜಾಳ್ವುತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:11
13 ತಿಳಿವುಗಳ ಹೋಲಿಕೆ  

ದೋಷಪರಿಹಾರಕಯಜ್ಞಪಶುಗಳಾದ ಹೋರಿಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಚರ್ಮಮಾಂಸ ಕಲ್ಮಷಗಳೆಲ್ಲವನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು.


ಹೋರಿಯ ಮಾಂಸವನ್ನೂ ಚರ್ಮವನ್ನೂ ಕಲ್ಮಷವನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಇದು ದೋಷಪರಿಹಾರಕಯಜ್ಞ.


ಅದನ್ನು ನೀವು ಯಾಜಕನಾದ ಎಲ್ಲಾಜಾರನ ಕೈಗೆ ಒಪ್ಪಿಸಬೇಕು. ಅವನು ಅದನ್ನು ಪಾಳೆಯದ ಹೊರಗೆ ಹೊಡಿಸಿಕೊಂಡುಹೋಗಿ ತನಗೆ ಎದುರಾಗಿಯೇ ಒಬ್ಬನ ಕೈಯಿಂದ ವಧೆಮಾಡಿಸಬೇಕು.


ಅದರ ಮಾಂಸವನ್ನೂ ಚರ್ಮವನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು.


ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದಿರಬೇಕೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು.


ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹೊಯಿದುಬಿಟ್ಟನು.


ಆ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿದನಂತರ ಪಾಳೆಯದೊಳಗೆ ಬರಬಹುದು, ಆದರೆ ಆ ದಿನದ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರಬೇಕು.


ಮತ್ತು ದೋಷಪರಿಹಾರಕಯಜ್ಞಕ್ಕಾಗಿ ವಧಿಸಲ್ಪಟ್ಟ ಹೋರಿಯನ್ನು ನೀನು ಒಪ್ಪಿಸಲು ನೇವಿುಸಲ್ಪಟ್ಟವನು ಪವಿತ್ರಾಲಯದ ಹೊರಗೆ ದೇವಸ್ಥಾನಕ್ಕೆ ಸಂಬಂಧಪಟ್ಟ ಗೊತ್ತಾದ ಸ್ಥಳದಲ್ಲಿ ಅದನ್ನು ಸುಡಬೇಕು.


ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು ಬೇರೆ ವಸ್ತ್ರಗಳನ್ನು ಹಾಕಿಕೊಂಡು ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು