Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:15 - ಕನ್ನಡ ಸತ್ಯವೇದವು J.V. (BSI)

15 ಮರಣಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರನ್ನು ಬಿಡುಗಡೆಗೊಳಿಸಬೇಕೆಂದು, ಅವರಂತೆಯೇ ಆಗಿ, ಮರಣ ಹೊಂದಿದನು. ಅವರು ಮರಣಭಯದಿಂದ, ಜೀವಮಾನವೆಲ್ಲ ಗುಲಾಮರಂತೆ ಜೀವಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮರಣ ಭಯದಿಂದ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರ ಮಾನವತ್ವದಲ್ಲಿ ಪಾಲುಗಾರರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅಶೆ ಮರ್‍ನಾಚ್ಯಾ ಭಿಂಯಾನ್ ಅಪ್ನಾಚ್ಯಾ ಸಗ್ಳ್ಯಾ ಜಿವನ್‍ಭರ್ ಗುಲಾಮ್ ಸಾರ್ಕೆ ಹೊವ್ನ್ ರ್‍ಹಾತಲ್ಯಾಕ್ನಿ ಸುಟ್ಕಾ ಕರುಕ್ ತೊಬಿ ತೆಂಚ್ಯಾ ಸಾರ್ಕೊಚ್ ರಗಾತ್ ಅನಿ ಮಾಸ್ ಭರಲ್ಲೊ ಮಾನುಸ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:15
17 ತಿಳಿವುಗಳ ಹೋಲಿಕೆ  

ನೀವು ತಿರಿಗಿ ಭಯದಲ್ಲಿ ಬೀಳುವ ಹಾಗೆ ದಾಸನ ಭಾವವನ್ನು ಹೊಂದಿದವರಲ್ಲ, ಮಗನ ಭಾವವನ್ನು ಹೊಂದಿದವರಾಗಿದ್ದೀರಿ. ಈ ಭಾವದಿಂದ ನಾವು ದೇವರನ್ನು ಅಪ್ಪಾ, ತಂದೆಯೇ, ಎಂದು ಕೂಗುತ್ತೇವೆ.


ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಶಿಕ್ಷಣಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.


ಆತನು ನಮ್ಮನ್ನು ಎಂಥ ಭಯಂಕರಮರಣದಿಂದ ತಪ್ಪಿಸಿದನು; ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವವರಾಗಿ ಸಹಕಾರಿಗಳಾಗಿರುವದರಿಂದ ಆತನು ಇನ್ನು ಮೇಲೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿವಿುತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವದು.


ಆದರೂ ಅದಕ್ಕೊಂದು ನಿರೀಕ್ಷೆಯುಂಟು; ಏನಂದರೆ ಆ ಜಗತ್ತು ಕೂಡ ನಾಶದ ವಶದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ವಿಮೋಚನೆಯಲ್ಲಿ ಪಾಲುಹೊಂದುವದೇ.


ನನ್ನ ಹೃದಯವು ನೊಂದು ಬೆಂದದೆ; ಮರಣಭಯವು ಆವರಿಸಿಕೊಂಡದೆ.


ತನ್ನನ್ನು ಪಾತಾಳಕ್ಕೆ ತಪ್ಪಿಸಿಕೊಂಡು ಮರಣಹೊಂದದೆ ಚಿರಂಜೀವಿಯಾಗಿರುವ ಮನುಷ್ಯನು ಯಾವನಿದ್ದಾನೆ? ಸೆಲಾ.


ನಿನಗೆ ಹೊತ್ತ ಹರಕೆಗಳನ್ನು ಸಲ್ಲಿಸುವೆನು; ಕೃತಜ್ಞತಾಯಜ್ಞಗಳನ್ನು ಸಮರ್ಪಿಸುವೆನು.


ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.


ಅವರೆಲ್ಲರಿಗೂ ಬೆಳಕು ಕಾರ್ಗತ್ತಲಿನಂತಿರುವದು, ಕಾರ್ಗತ್ತಲಿನ ಅಪಾಯಗಳನ್ನು ಅವರು ಬಲ್ಲರಷ್ಟೆ.


ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಅಂಜಿಸಿ ಹಿಮ್ಮಡಿತುಳಿಯುತ್ತಾ ಬೆನ್ಹತ್ತುವವು.


ಧರ್ಮಶಾಸ್ತ್ರಾಧೀನರಾಗುವದಕ್ಕೆ ಮನಸ್ಸುಳ್ಳವರೇ, ಧರ್ಮಶಾಸ್ತ್ರಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.


ಅವರು ನಿವಿುಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.


ಅವನ ನಿರ್ಭಯದ ಗುಡಾರದಿಂದ ಅವನನ್ನು ಎಳೆದು ಮಹಾಭೀತಿಗಳ ರಾಜನ ಸನ್ನಿಧಿಗೆ ಸಾಗಿಸಿಕೊಂಡು ಹೋಗುವನು.


ಆತನು ದೇವದೂತರನ್ನು ಹಿಡಿದವನೆಂದು ಬರೆದಿಲ್ಲ; ಅಬ್ರಹಾಮನ ಸಂತತಿಯನ್ನು ಕೈಹಿಡಿದಿದ್ದಾನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು