Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:14 - ಕನ್ನಡ ಸತ್ಯವೇದವು J.V. (BSI)

14 ನಮ್ಮ ಕರ್ತನು ಯೆಹೂದ ಕುಲದಲ್ಲಿ ಜನಿಸಿದವನೆಂಬದು ಪ್ರಸಿದ್ಧವಾಗಿದೆಯಷ್ಟೆ; ಈ ಕುಲದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಒಂದು ಮಾತನ್ನಾದರೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಮ್ಮ ಪ್ರಭು ಹುಟ್ಟಿದ್ದು ಯೂದನ ಕುಲದಲ್ಲಿ ಎಂಬುದು ತಿಳಿದ ವಿಷಯ. ಮೋಶೆ ಯಾಜಕರನ್ನು ಕುರಿತು ಮಾತನಾಡಿದಾಗ ಈ ಕುಲದ ಬಗ್ಗೆ ಏನನ್ನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಮ್ಮ ಪ್ರಭು (ಕ್ರಿಸ್ತನು) ಯೆಹೂದಕುಲದಿಂದ ಬಂದವನೆಂಬುದು ಸ್ಪಷ್ಟವಾಗಿದೆ. ಆ ಕುಲಕ್ಕೆ ಸೇರಿದ ಯಾಜಕರನ್ನು ಕುರಿತು ಮೋಶೆಯು ಏನನ್ನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೀಗೆ ನಮ್ಮ ಕರ್ತ ಯೇಸು ಯೂದಾ ಗೋತ್ರಕ್ಕೆ ಸೇರಿದವರೆಂದು ತಿಳಿದ ಸಂಗತಿಯಾಗಿದೆ. ಈ ಗೋತ್ರವನ್ನು ಸಂಬಂಧಿಸಿ ಮೋಶೆಯು ಯಾಜಕರ ವಿಷಯವಾಗಿ ಏನನ್ನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮ್ಚೊ ಧನಿ ಜುದೆವಾಚ್ಯಾ ಘರಾನಾಕ್ನಾ ಯೆಲ್ಲೊ ಮನ್ತಲೆ ಚೊಕ್ಕ್ ದಿಸುನ್ ಯೆಲಾ ತ್ಯಾ ಘರಾನಾಕ್ ಸಮಂದ್ ಪಡಲ್ಯಾ ಯಾಜಕಾಂಚ್ಯಾ ವಿಶಯಾತ್ ಮೊಯ್ಜೆನ್ ಕಾಯ್ಬಿ ಸಾಂಗುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:14
22 ತಿಳಿವುಗಳ ಹೋಲಿಕೆ  

ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವದು, ಅದರ ಬೇರಿನಿಂದ ಹೊರಟ ತಳಿರು ಫಲಿಸುವದು;


ಅಳಬೇಡ; ಅಗೋ, ಯೂದಾ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಜಯಹೊಂದಿದನು; ಆತನು ಆ ಸುರುಳಿಯನ್ನೂ ಅದರ ಏಳು ಮುದ್ರೆಗಳನ್ನೂ ಬಿಚ್ಚುವನು ಎಂದು ಹೇಳಿದನು.


ಇವನು ಅಮ್ಮಿನಾದಾಬನ ಮಗನು; ಇವನು ಆರ್ನೈಯನ ಮಗನು; ಇವನು ಎಸ್ರೋನನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;


ಯೇಸುವೆಂಬ ನಾನು ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ವಿಷಯದಲ್ಲಿ ನಿಮಗೆ ಸಾಕ್ಷಿಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದವಂಶವೆಂಬ ಬುಡದಿಂದ ಹುಟ್ಟಿದ ಚಿಗುರೂ ಅವನ ಸಂತತಿಯೂ ಉದಯಸೂಚಕವಾದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.


ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದದ್ದು. ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ,


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ಎಲೈ ಮನುಷ್ಯನೇ, ಅಂಥವುಗಳನ್ನು ನಡಿಸುವವರಲ್ಲಿ ದೋಷವೆಣಿಸಿ ಅವುಗಳನ್ನೇ ಮಾಡುತ್ತಿರುವ ನೀನು ದೇವರ ದಂಡನೆಯ ತೀರ್ಪಿಗೆ ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯಾ?


ತೋಮನು ಆತನಿಗೆ - ನನ್ನ ಸ್ವಾಮೀ, ನನ್ನ ದೇವರು! ಎಂದು ಹೇಳಿದನು.


ಅವರು ಆಕೆಯನ್ನು - ಅಮ್ಮಾ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆ - ನನ್ನ ಸ್ವಾವಿುಯನ್ನು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.


ನನ್ನ ಸ್ವಾವಿುಯ ತಾಯಿಯು ನನ್ನ ಬಳಿಗೆ ಬರುವಷ್ಟು ಭಾಗ್ಯ ನನಗೆ ಎಲ್ಲಿಂದಾಯಿತು?


ಒಬ್ಬಾತನನ್ನು ನೋಡುತ್ತಿದ್ದೇನೆ, ಆತನು ಈಗಿನವನಲ್ಲ; ಆತನು ಕಾಣಿಸುತ್ತಾನೆ, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬವಂಶದವರಲ್ಲಿ ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ; ಇಸ್ರಾಯೇಲ್ಯರಲ್ಲಿ ರಾಜದಂಡ ಹಿಡಿದವನು ಕಂಡುಬಂದಿದ್ದಾನೆ. ಅವನು ಮೋವಾಬ್ಯರ ತಲೆಯನ್ನು ಸೀಳಿಹಾಕಿದ್ದಾನೆ; ಯುದ್ಧವೀರರೆಲ್ಲರನ್ನೂ ಕೆಡವಿ ಬಿಟ್ಟಿದ್ದಾನೆ.


ಯೆಹೂದನ ಮಕ್ಕಳಾದ ಏರ್ ಓನಾನ್ ಶೇಲಾಹ ಪೆರೆಚ್‍ಜೆರಹ (ಇವರಲ್ಲಿ ಏರ್ ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತರು);


ಇಷ್ಟೇ ಅಲ್ಲದೇ, ನನ್ನ ಕರ್ತನಾದ ಕ್ರಿಸ್ತ ಯೇಸುವನ್ನರಿಯುವದೇ ಅತಿಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿವಿುತ್ತ ನಾನು ಎಲ್ಲವನ್ನೂ ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.


ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟುಮಾತ್ರವೂ ಸಣ್ಣದಲ್ಲ. ಒಬ್ಬ ಅಧಿಪತಿ ನಿನ್ನೊಳಗಿಂದಲೇ ಹೊರಡುವನು, ಆತನು ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕವನು ಎಂಬದಾಗಿ ಪ್ರವಾದಿಯ ಮುಖಾಂತರ ಬರೆದದೆ ಎಂದು ಹೇಳಿದರು.


ಮೇಲ್ಕಂಡ ಮಾತು ಯಾವಾತನ ವಿಷಯದಲ್ಲಿ ಹೇಳಿದೆಯೋ ಆತನು ಬೇರೊಂದು ಕುಲದಲ್ಲಿ ಹುಟ್ಟಿದವನು; ಆ ಕುಲದವರಲ್ಲಿ ಒಬ್ಬರೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ.


ಇದಲ್ಲದೆ ಬೇರೊಬ್ಬ ಯಾಜಕನು ಶರೀರಧರ್ಮ ವಿಷಯವಾದ ನಿಯಮದ ಪ್ರಕಾರವಾಗಿರದೆ ಮೆಲ್ಕಿಜೆದೇಕನ ಸಾದೃಶ್ಯದಲ್ಲಿ ನಿರ್ಲಯವಾದ ಜೀವದ ಶಕ್ತಿಯುಳ್ಳವನಾಗಿದ್ದು ಬರಬೇಕಾದದರಿಂದ ನಮ್ಮ ಸಿದ್ಧಾಂತ ಮತ್ತೂ ಸ್ವಷ್ಟವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು