Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:22 - ಕನ್ನಡ ಸತ್ಯವೇದವು J.V. (BSI)

22 ಯೇಸು ಆಣೆಯೊಡನೆಯೇ ಯಾಜಕನಾದದರಿಂದ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೇಸು ಪ್ರತಿಜ್ಞೆಯೊಡನೆಯೇ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದ್ದರಿಂದಲೇ, ಯೇಸು ಅತ್ಯಂತ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರಪುರುಷರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಶ್ರೇಷ್ಠವಾದ ಒಡಂಬಡಿಕೆಗೆ ಯೇಸುವೇ ಆಧಾರ ಎಂಬುದೇ ಇದರರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದರಿಂದಲೇ ಯೇಸು ಎಷ್ಟೋ ಉತ್ತಮವಾದ ಒಡಂಬಡಿಕೆಗೆ ಹೊಣೆಗಾರರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ದೆವಾನ್ ಅಪ್ಲ್ಯಾ ಲೊಕಾಂಚ್ಯಾ ವಾಂಗ್ಡಾ ಕರಲ್ಯಾ ಒಪ್ವಂದಾಕ್ ಜೆಜು ಕ್ರಿಸ್ತುಚ್ ಆಧಾರ್ ಮನ್ತಲೊ ಹೆಚೊ ಅರ್ಥ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:22
17 ತಿಳಿವುಗಳ ಹೋಲಿಕೆ  

ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು - ಈ ಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಪಾನಮಾಡಿರಿ ಅಂದನು.


ಸೇವಕನಾದ ನಾನು ನನ್ನ ತಂದೆಯ ಬಳಿಯಲ್ಲಿ ಈ ಹುಡುಗನಿಗೆ ಹೊಣೆಯಾಗಿ - ನಾನು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಾರದಿದ್ದರೆ ತಂದೆಗೆ ತಪ್ಪಿದವನ ದೋಷ ಎಂದೆಂದಿಗೂ ನನಗಿರಲಿ ಎಂದು ಮಾತು ಕೊಟ್ಟೆನು.


ಶಾಶ್ವತವಾದ ಒಡಂಬಡಿಕೆಯನ್ನು ನಿಶ್ಚಯಪಡಿಸುವದಕ್ಕಾಗಿ ತನ್ನ ರಕ್ತವನ್ನು ಸುರಿಸಿಕೊಂಡು ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ ಶಾಂತಿದಾಯಕನಾದ ದೇವರು,


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ನಾನೇ ಅವನಿಗೆ ಹೊಣೆ; ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರಿಗಿ ಕರಕೊಂಡು ಬಂದು ನಿನ್ನೆದುರಿನಲ್ಲಿ ನಿಲ್ಲಿಸದೆ ಹೋದರೆ ಆ ದೋಷ ಎಂದೆಂದಿಗೂ ನನ್ನ ಮೇಲೆ ಇರಲಿ.


ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು - ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.


ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ, ಇದು ಪಾಪಗಳ ಕ್ಷಮೆಗಾಗಿ ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ಮತ್ತು ಆತನು ಅವರಿಗೆ - ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ; ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧವಾರ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತಪ್ರಲಯವು ಅವನನ್ನು ಮುಣುಗಿಸುವ ತನಕ ಹಾಳುಮಾಡುವನು.


ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ; ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆಮಾಡಿಕೋ.


ಮಗನೇ, ನೀನು ನೆರೆಯವನಿಗೆ ಹೊಣೆಯಾಗಿದ್ದರೆ, ಪರನಿಗಾಗಿ ಕೈ ಮೇಲೆ ಕೈ ಹಾಕಿದ್ದರೆ


ನಿನ್ನ ಸೇವಕನ ಮೇಲಿಗಾಗಿ ಹೊಣೆಗಾರನಾಗು; ಗರ್ವಿಷ್ಠರು ನನ್ನನ್ನು ಬಾಧಿಸದಿರಲಿ.


ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು, ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಹೊಣೆಯಾಗು ಎಂದು ಮೇಲೆ ಮೇಲೆ ದೃಷ್ಟಿಸುತ್ತಾ ಕಂಗೆಟ್ಟೆನು.


ಲೇವಿಯರು ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣವು ಅಡ್ಡಿಯಾದದರಿಂದ ಅವರಲ್ಲಿ ಯಾಜಕರಾದವರು ಅನೇಕರು;


ಇಲ್ಲಿ ಹೊಸ ಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೇದಾಗಿ ಮಾಡಿದ್ದಾನೆ. ಆದರೆ ಹಳೇದಾಗುತ್ತಾ ಮುದಿಯಾಗುವಂಥದಕ್ಕೆ ಅಂತ್ಯವು ಸಮೀಪವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು