Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:11 - ಕನ್ನಡ ಸತ್ಯವೇದವು J.V. (BSI)

11 ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿಯು - ಅರ್ತಷಸ್ತರಾಜರಿಗೆ, ಖಾವಂದರ ಸೇವಕರಾದ ಹೊಳೆಯ ಈಚೆಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶ ಹೀಗಿತ್ತು, “ಅರ್ತಷಸ್ತ ರಾಜರಿಗೆ, ನಿಮ್ಮ ಸೇವಕರಾದ ಹೊಳೆಯ ಈಚೆಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಈ ರೀತಿಯಾಗಿತ್ತು: ಅರ್ತಷಸ್ತರಾಜರಿಗೆ, ತಮ್ಮ ಸೇವಕರಾದ ನದಿಯ ಈಚೆಯವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ವಾಸಿಸುವ ಸೇವಕರು ಅರ್ತಷಸ್ತ ರಾಜನಿಗೆ ಬರೆಯುವ ಪತ್ರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಈ ರೀತಿಯಿತ್ತು: ಅರ್ತಷಸ್ತ ರಾಜರಿಗೆ, ತಮ್ಮ ಸೇವಕರಾದ ಯೂಫ್ರೇಟೀಸ್ ನದಿಯ ಈಚೆಯವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:11
7 ತಿಳಿವುಗಳ ಹೋಲಿಕೆ  

ಯೆಹೂದ್ಯರಿಗೂ ಸಮಾರ್ಯರಿಗೂ ಬಳಕೆಯಿಲ್ಲದಿರಲಾಗಿ ಆ ಸಮಾರ್ಯದವಳು ಆತನಿಗೆ - ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ನೀರು ಬೇಡುವದು ಹೇಗೆ ಎಂದು ಹೇಳಿದಳು.


ದೆಹಾಯರು, ಏಲಾಮ್ಯರು ಇವರೂ ಮಹಾ ಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರೂ ಇತ್ಯಾದಿ ಶಿರೋಲೇಖ.


ಅದಾಗಿ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ ಅದರ ಪೌಳಿಗೋಡೆಯನ್ನೂ ತಿರಿಗಿ ಕಟ್ಟುವದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರ ಮಾಡಿದ್ದಾರೆ ಎಂಬದಾಗಿ ನಾವು ರಾಜರಿಗೆ ಅರಿಕೆಮಾಡಿಕೊಳ್ಳುತ್ತೇವೆ.


ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು ಅದಕ್ಕೆ ಅವನ ಮುದ್ರೆಹಾಕಿ ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.


ಅವರು ಸುತ್ತಣ ಪ್ರಾಂತಗಳ ಜನರಿಗೆ ಹೆದರಿಕೊಂಡಿದ್ದರಿಂದ ವೇದಿಯನ್ನು ಅದರ ಸ್ಥಳದಲ್ಲಿ ಕಟ್ಟಿ ಅದರ ಮೇಲೆ ಯೆಹೋವನಿಗೋಸ್ಕರ ಪ್ರಾತಃಸ್ಸಾಯಂಕಾಲಗಳ ಸರ್ವಾಂಗಹೋಮಗಳನ್ನು ಅರ್ಪಿಸಿದರು.


ಹೊಳೆಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು.


ಯಾಜಕನೂ ಶಾಸ್ತ್ರಿಯೂ ಇಸ್ರಾಯೇಲ್ಯರಿಗೆ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ನಕಲು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು