ಎಜ್ರ 5:16 - ಕನ್ನಡ ಸತ್ಯವೇದವು J.V. (BSI)16 ಆಗ ಆ ಶೆಷ್ಬಚ್ಚರನು ಬಂದು ಯೆರೂಸಲೇವಿುನ ದೇವಾಲಯದ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸವು ನಡೆಯುತ್ತಿರುತ್ತದೆ. ಇನ್ನೂ ತೀರಲಿಲ್ಲ ಎಂಬದಾಗಿ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಆ ಶೆಷ್ಬಚ್ಚರನು ಬಂದು ಯೆರೂಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿಸಿದನು. ಅಂದಿನಿಂದ ಇಂದಿನ ವರೆಗೂ ಕಟ್ಟುವ ಕೆಲಸವು ನಡೆಯುತ್ತಿರುತ್ತದೆ. ಇನ್ನೂ ಮುಗಿದಿರುವುದಿಲ್ಲ’ ಎಂಬುದಾಗಿ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ಆ ಶೆಷ್ಬಚ್ಚರನು ಬಂದು ಜೆರುಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸ ನಡೆಯುತ್ತಾ ಇದೆ. ಇನ್ನೂ ಮುಗಿಯಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಹೀಗೆ ಶೆಷ್ಬಚ್ಚರನು (ಜೆರುಬ್ಬಾಬೆಲ್), ಜೆರುಸಲೇಮಿನಲ್ಲಿ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನ ತನಕ ಕೆಲಸವು ಮುಂದುವರಿಯುತ್ತಲೇ ಇದೆ. ಆದರೆ ಅದು ಇನ್ನೂ ಸಂಪೂರ್ಣವಾಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಆಗ ಶೆಷ್ಬಚ್ಚರನು ಬಂದು, ಯೆರೂಸಲೇಮಿನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸ ನಡೆಯುತ್ತಾ ಇದೆ, ಇನ್ನೂ ಮುಗಿಯಲಿಲ್ಲ,” ಎಂದರು. ಅಧ್ಯಾಯವನ್ನು ನೋಡಿ |
ಅವರು ಯೆರೂಸಲೇವಿುನ ದೇವಾಲಯಕ್ಕೆ ಮುಟ್ಟಿದ ಎರಡನೆಯ ವರುಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ ಇವರ ಸಹೋದರರಾದ ಇತರ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇವಿುಗೆ ತಿರಿಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವದಕ್ಕೆ ಪ್ರಾರಂಭಿಸಿ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗೆ ನೇವಿುಸಿದರು.