Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:23 - ಕನ್ನಡ ಸತ್ಯವೇದವು J.V. (BSI)

23 ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವಕೋಪವುಂಟಾಗದ ಹಾಗೆ ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದದ್ದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೈವಕೋಪ ಉಂಟಾಗದ ಹಾಗೆ ನೀವು ಪರಲೋಕದೇವರ ಆಜ್ಞಾನುಸಾರ ಬೇಕಾದದ್ದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವಕೋಪವುಂಟಾಗದ ಹಾಗೆ ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದುದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಪರಲೋಕದ ದೇವರು ಯಾವಯಾವ ವಸ್ತುಗಳಿಗಾಗಿ ಎಜ್ರನಿಗೆ ಆಜ್ಞಾಪಿಸಿರುವನೊ ಅವುಗಳನ್ನೆಲ್ಲ ನೀವು ಎಜ್ರನಿಗೆ ಸಂಪೂರ್ಣವಾಗಿಯೂ ಶೀಘ್ರವಾಗಿಯೂ ಒದಗಿಸಬೇಕು. ಇವುಗಳನ್ನು ಪರಲೋಕದ ದೇವರ ಆಲಯಕ್ಕಾಗಿ ಮಾಡಿರಿ. ನನ್ನ ರಾಜ್ಯದ ಮೇಲಾಗಲಿ ನನ್ನ ಮಕ್ಕಳ ಮೇಲಾಗಲಿ ದೇವರು ಸಿಟ್ಟುಗೊಳ್ಳುವುದು ನಮಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವ ಕೋಪವುಂಟಾಗದ ಹಾಗೆ, ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದುದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಶ್ರದ್ಧೆಯಿಂದ ಒದಗಿಸಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:23
8 ತಿಳಿವುಗಳ ಹೋಲಿಕೆ  

ನಿನ್ನ ನೇಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡಿಸಬೇಕೆಂದು ನೀನೇ ಆಜ್ಞಾಪಿಸಿರುತ್ತೀ.


ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತಜನಗಳಿಗೂ ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನೆತ್ತುವವರೆಲ್ಲರಿಗೂ ಕಡುಗಾಯವಾಗುವದು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿಹಾಕಲು ಕೂಡಿಬರುವವು.


ಉಳಿದ ಬೆಳ್ಳಿಬಂಗಾರವನ್ನು ನಿಮ್ಮ ದೇವರ ಆಜ್ಞೆಯನ್ನು ಅನುಸರಿಸಿ ನಿನಗೂ ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚ ಮಾಡಿರಿ.


ನನ್ನ ರಾಜ್ಯದಲ್ಲಿರುವ ಇಸ್ರಾಯೇಲ್ಯರಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯೆರೂಸಲೇವಿುಗೆ ಹೋಗುವದಕ್ಕೆ ಮನಸ್ಸುಳ್ಳವರೆಲ್ಲರೂ ನಿನ್ನೊಂದಿಗೆ ಹೋಗಬಹುದೆಂದು ಅಪ್ಪಣೆಮಾಡುತ್ತೇನೆ.


ಬೆಳ್ಳಿಯನ್ನು ನೂರು ತಲಾಂತು, ಗೋದಿಯನ್ನು ನೂರು ಕೋರ್, ದ್ರಾಕ್ಷಾರಸವನ್ನು ನೂರು ಬತ್, ಎಣ್ಣೆಯನ್ನು ನೂರು ಬತ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.


ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.


ಅವರು ಅವನಿಗೆ - ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು; ಅಪ್ಪಣೆಯಾದರೆ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞ ಮಾಡಿ ಬರುವೆವು; ಮಾಡದೆ ಹೋದರೆ ಆತನು ನಮ್ಮನ್ನು ವ್ಯಾಧಿಯಿಂದಲೋ ಕತ್ತಿಯಿಂದಲೋ ಸಂಹಾರಮಾಡಾನು ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು