Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:12 - ಕನ್ನಡ ಸತ್ಯವೇದವು J.V. (BSI)

12 ಯೆಹೋವನೇ, ಏಳು; ದೇವರೇ, ಕುಗ್ಗಿದವನನ್ನು ಮರೆಯಬೇಡ; ಅವನನ್ನು ರಕ್ಷಿಸುವದಕ್ಕೆ ಕೈಚಾಚು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನೇ, ಏಳು; ದೇವರೇ, ಕುಗ್ಗಿದವನನ್ನು ಮರೆಯಬೇಡ; ಅವನನ್ನು ರಕ್ಷಿಸುವುದಕ್ಕೆ ಕೈಚಾಚು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಎದ್ದೇಳು ಪ್ರಭು, ದಲಿತನನು ಮರೆಯದಿರಯ್ಯಾ I ಆತನನು ರಕ್ಷಿಸಲು ದೇವಾ, ಕೈಚಾಚಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನೇ, ಎದ್ದೇಳು, ಕಾರ್ಯನಿರತನಾಗು! ದೇವರೇ, ಆ ದುಷ್ಟರನ್ನು ದಂಡಿಸು! ನಿಸ್ಸಹಾಯಕರನ್ನು ಮರೆತುಬಿಡಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರೇ, ಎದ್ದೇಳಿರಿ! ದೇವರೇ, ನಿಮ್ಮ ಕೈ ಎತ್ತಿರಿ. ನಿಸ್ಸಹಾಯಕರನ್ನು ಮರೆಯಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:12
15 ತಿಳಿವುಗಳ ಹೋಲಿಕೆ  

[ಯಾಕೋಬೇ,] ನಿನ್ನ ಕೈ ನಿನ್ನ ವಿರೋಧಿಗಳ ಮೇಲೆ ಎತ್ತಲ್ಪಡಲಿ, ನಿನ್ನ ವೈರಿಗಳೆಲ್ಲಾ ನಿರ್ಮೂಲವಾಗಲಿ.


ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಂಡನು.


ಯೆಹೋವನು ಹೀಗನ್ನುತ್ತಾನೆ - ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು, ಕೂಡಲೆ ಉನ್ನತೋನ್ನತನಾಗುವೆನು.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನಾಭಿಮಾನವನ್ನು ನೋಡಿ ನಾಚಿಕೆಪಡುವರು; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.


ಲೋಕದ ನ್ಯಾಯಾಧಿಪತಿಯೇ, ಏಳು; ಗರ್ವಿಷ್ಠರಿಗೆ ಪ್ರತಿಫಲವನ್ನು ಕೊಡು.


ಭುಜಬಲವನ್ನು ಪ್ರಯೋಗಿಸಿ ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ, ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು.


ದೇವರು ದಯವಿಡಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರುಳುಗಳನ್ನು ಬಿಗಿಹಿಡಿದಿದ್ದಾನೋ? ಸೆಲಾ.


ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ? ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ?


ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ.


ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. ಮಹಾಕೋಪದಿಂದ ಎದ್ದು ಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು.


ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯ ಮೇಲೆ ಬಡಿದು ಅವರ ಹಲ್ಲುಗಳನ್ನು ಉದುರಿಸಿ ಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು.


ಆಗ ಸಂಸೋನನು ಯೆಹೋವನಿಗೆ - ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು ಎಂದು ಮೊರೆಯಿಟ್ಟು


ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.


ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.


ನಿನ್ನ ಬೆಳವದ ಜೀವವನ್ನು ಕಾಡುಮೃಗಕ್ಕೆ ಕೊಡಬೇಡ; ನಿನ್ನ ದೀನಮಂಡಲಿಯನ್ನು ಸದಾ ಮರೆತೇ ಬಿಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು