Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:9 - ಕನ್ನಡ ಸತ್ಯವೇದವು J.V. (BSI)

9 ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ಆಣೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು I ಇಸಾಕನಿಗೆ ಆಣೆಯಿಟ್ಟು ಆತ ಹೇಳಿದುದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆತನು ಅಬ್ರಹಾಮನೊಡನೆ ಒಡಂಬಡಿಕೆ ಮಾಡಿಕೊಂಡನು. ಆತನು ಇಸಾಕನಿಗೆ ವಾಗ್ದಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಇಸಾಕನಿಗೆ ಇಟ್ಟ ಆಣೆಯನ್ನೂ ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:9
13 ತಿಳಿವುಗಳ ಹೋಲಿಕೆ  

ನಾನು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅತ್ಯಧಿಕವಾದ ಸಂತತಿಯನ್ನು ಕೊಡುವೆನು ಅಂದನು.


ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು.


ಹಾಗೆಯೇ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನದ ಫಲಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.


ನನ್ನ ತಾತ್ಪರ್ಯವೇನಂದರೆ, ದೇವರು ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರಮೂವತ್ತು ವರುಷಗಳ ಮೇಲೆ ಬಂದ ಧರ್ಮಶಾಸ್ತ್ರವು ರದ್ದುಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.


ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ನೇವಿುಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿವಸದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಮೂಲಪಿತೃಗಳನ್ನು ಪಡೆದನು.


ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ - ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದೀ; ನೀನು ಧರ್ಮಸ್ವರೂಪನೇ.


ಇದಲ್ಲದೆ ನಾನು ಸರ್ವಶಕ್ತನಾದ ದೇವರು. ನೀನು ಬಹು ಸಂತಾನವುಳ್ಳವನಾಗಿ ಹೆಚ್ಚು. ನಿನ್ನಿಂದ ಜನಾಂಗವುಂಟಾಗುವದು; ಅನೇಕ ಜನಾಂಗಗಳೂ ಅರಸರೂ ನಿನ್ನಿಂದ ಹುಟ್ಟುವರು.


ಇದಲ್ಲದೆ ಯೆಹೋವನು ಅವನ ಬಳಿಯಲ್ಲಿ ನಿಂತು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಯೆಹೋವನು. ನೀನು ಮಲಗಿಕೊಂಡಿರುವ ಈ ದೇಶವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮ ಇಸಾಕ ಯಾಕೋಬರಿಗೆ ಮಾಡಿದ ವಾಗ್ದಾನವನ್ನು ನೆನಪಿಗೆ ತಂದುಕೊಂಡು


ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್ ಇಸಾಕ್ ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಸಿ ಅವರಿಗೆ ದಯೆತೋರಿಸಿದನು; ಕರುಳು ಮರುಗಿದವನಾಗಿ ಅವರಿಗೆ ಪ್ರಸನ್ನನಾದನು.


ನಾನು ನಿಮ್ಮ ದೇವರಾಗಿದ್ದು ಹಾಲೂ ಜೇನೂ ಹರಿಯುವ ದೇಶವನ್ನು ಕೊಡುವದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು ಎಂದು ಹೇಳಿದೆನಷ್ಟೆ; ಆ ನನ್ನ ಮಾತು ಈಗ ಕೈಗೂಡಿದೆ. ನಾನು ಅವರಿಗೆ ವಿಧಿಸಿದ ನಿಬಂಧನವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ ಎಂಬದಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ನುಡಿಯುತ್ತಾನೆಂದೇ ಸಾರಬೇಕು. ಆಗ ನಾನು - ಅಪ್ಪಣೆಯಂತಾಗಲಿ, ಯೆಹೋವನೇ, ಎಂದು ಉತ್ತರಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು