Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:39 - ಕನ್ನಡ ಸತ್ಯವೇದವು J.V. (BSI)

39 ಅವರು ಕೇಡುತೊಂದರೆಗಳಿಂದಲೂ ಸಂಕಟದಿಂದಲೂ ಕುಗ್ಗಿಹೋಗಿ ಸ್ವಲ್ಪ ಜನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವರು ಕೇಡು ತೊಂದರೆಗಳಿಂದಲೂ, ಸಂಕಟದಿಂದಲೂ ಕುಗ್ಗಿಹೋಗಿ ಸ್ವಲ್ಪ ಜನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ತದನಂತರ ಕುಗ್ಗಿತವರ ಅಂಕೆ ಸಂಖ್ಯೆ I ಕಷ್ಟಸಂಕಟ, ತಾಪತ್ರಯಗಳ ಮಧ್ಯೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ವಿಪತ್ತುಗಳಿಂದಲೂ ತೊಂದರೆಗಳಿಂದಲೂ ಅವರ ಕುಟುಂಬಗಳು ಚಿಕ್ಕದಾಗಿದ್ದವು; ಬಲಹೀನವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆದರೆ ಜನರು ಸಂಖ್ಯೆಯಲ್ಲಿ ಕಡಿಮೆಯಾಗಿ ಚಿಂತೆ ಸಂಕಟದಿಂದ ಕುಗ್ಗಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:39
17 ತಿಳಿವುಗಳ ಹೋಲಿಕೆ  

ಯೆಹೋವನು ಈ ಕಾಲದಲ್ಲಿ ಇಸ್ರಾಯೇಲ್ಯರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಯೊರ್ದನಿನ ಪೂರ್ವದಿಕ್ಕಿಗೂ


ಇಸ್ರಾಯೇಲ್ಯರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ, ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ ಎಂಬದನ್ನು ಯೆಹೋವನು ನೋಡಿ


ಅರಾಮ್ಯರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳಿಕೆಯಲ್ಲೆಲ್ಲಾ ಇಸ್ರಾಯೇಲ್ಯರನ್ನು ಪೀಡಿಸುತ್ತಿದ್ದನು.


ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತುಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.


ಏಳು ವರುಷಗಳಾದನಂತರ ಆಕೆಯು ಅಲ್ಲಿಂದ ಸ್ವದೇಶಕ್ಕೆ ಬಂದು ಪರಾಧೀನವಾಗಿದ್ದ ತನ್ನ ಹೊಲಮನೆಗಳಿಗಾಗಿ ಮೊರೆಯಿಡುವದಕ್ಕೋಸ್ಕರ ಅರಸನ ಬಳಿಗೆ ಹೋದಳು.


ಒಂದು ಸಾರಿ ಎಲೀಷನು ಶೂನೇವಿುಗೆ ಹೋದನು. ಅಲ್ಲಿನ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.


ಈ ಬರಗಾಲ ತೀರುವದಕ್ಕೆ ಇನ್ನೂ ಐದು ವರುಷ ಹೋಗಬೇಕು; ಆದದರಿಂದ ನಿನಗೂ ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು ಹೇಳುತ್ತಾನೆಂಬದಾಗಿ ತಿಳಿಸಿರಿ.


ಜನಾಂಗಗಳನ್ನು ವೃದ್ಧಿಗೊಳಿಸಿ ನಾಶಪಡಿಸುವನು, ಅವುಗಳನ್ನು ವಿಸ್ತರಿಸಿ ಗಡೀಪಾರುಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು