Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:5 - ಕನ್ನಡ ಸತ್ಯವೇದವು J.V. (BSI)

5 ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ; ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ; ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಉಪಕಾರಕ್ಕೆ ಅಪಕಾರವನ್ನೆಸಗಿಹರು I ಗೆಳೆತನಕ್ಕೆ ಹಗೆತನವನ್ನೇ ತೋರಿಹರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ಉಪಕಾರವನ್ನು ಮಾಡಿದ್ದರೂ ಅವರು ನನಗೆ ಅಪಕಾರವನ್ನು ಮಾಡುತ್ತಿದ್ದಾರೆ. ನಾನು ಅವರನ್ನು ಪ್ರೀತಿಸಿದರೂ ಅವರು ನನ್ನನ್ನು ದ್ವೇಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನಗೆ ಉಪಕಾರಕ್ಕೆ ಬದಲಾಗಿ ಕೇಡನ್ನು ಮಾಡುತ್ತಿದ್ದಾರೆ, ನನ್ನ ಸ್ನೇಹಕ್ಕೆ ಬದಲಾಗಿ ನನ್ನ ಮೇಲೆ ದೂರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:5
13 ತಿಳಿವುಗಳ ಹೋಲಿಕೆ  

ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡುತಪ್ಪದು.


ಉಪಕಾರಕ್ಕೆ ಪ್ರತಿಯಾಗಿ ಅಪಕಾರ ಸಲ್ಲಿಸುವವರು ಒಳ್ಳೆಯದನ್ನು ಅನುಸರಿಸುವ ನನ್ನನ್ನು ಎದುರಿಸುತ್ತಾರೆ.


ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪದೂರ ಹೋಗುವಷ್ಟರಲ್ಲಿ ಯೋಸೇಫನು ತನ್ನ ಮನೆವಾರ್ತೆಯವನಿಗೆ - ನೀನೆದ್ದು ಆ ಮನುಷ್ಯರನ್ನು ಹಿಂದಟ್ಟಿ ಸಂಧಿಸಿ - ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ?


ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ; ನಾನು ಆದುಕೊಂಡವರನ್ನು ನಾನು ಬಲ್ಲೆನು; ಆದರೆ - ನನ್ನ ಕೂಡ ಊಟಮಾಡುವವನೇ ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.


ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ, ಇವರೇ.


ಅಬ್ಷಾಲೋಮನ ಸಂಗಡ ಒಳಸಂಚುಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು - ಯೆಹೋವನೇ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು ಎಂದು ಪ್ರಾರ್ಥಿಸಿದನು.


ಇದಲ್ಲದೆ ಅವನು ಸಮಾಧಾನಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಕರೇಕಳುಹಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದರಿಂದ ಒಳಸಂಚು ಬಲವಾಗುತ್ತಾ ಹೋಯಿತು.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯನನ್ನು ಕೊಂದನು; ಯೆಹೋವನು ಇಸ್ರಾಯೇಲ್ಯರಿಗೆ ಮಹಾಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ ಅಂದನು.


ಮೇಲಿಗೆ ಮುಯ್ಯಾಗಿ ಕೇಡು ಆಗ ತಕ್ಕದ್ದೋ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ಚಿತ್ತವಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು