Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 112:7 - ಕನ್ನಡ ಸತ್ಯವೇದವು J.V. (BSI)

7 ಅವನಿಗೆ ಕೆಟ್ಟ ಸುದ್ದಿಯ ಭಯವಿರುವದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವದರಿಂದ ಅವನ ಮನಸ್ಸು ಸ್ಥಿರವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಶುಭವಾರ್ತೆಯ ಭಯಭೀತಿ ಯಾವುದೂ ಅವನಿಗಿಲ್ಲ I ಪ್ರಭುವಿನಲಿ ಭರವಸೆಯಿಟ್ಟ ಆ ಮನವು ಅಸ್ಥಿರವಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಒಳ್ಳೆಯವನು ಕೆಟ್ಟಸುದ್ದಿಗೆ ಭಯಪಡಬೇಕಿಲ್ಲ. ಅವನು ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ ಅವನ ಮನಸ್ಸು ಸ್ಥಿರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರಿಗೆ ಅಶುಭದ ಸುದ್ದಿಯ ಭಯ ಇರುವುದಿಲ್ಲ; ಅವರ ಹೃದಯವು ಯೆಹೋವ ದೇವರಲ್ಲಿ ಭರವಸವಿಟ್ಟು ಸ್ಥಿರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 112:7
20 ತಿಳಿವುಗಳ ಹೋಲಿಕೆ  

ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ಬಾರಿಸುತ್ತಾ ಹಾಡುವೆನು.


ನನ್ನ ಮಾತಿಗೆ ಕಿವಿಗೊಡುವವನಾದರೋ ಸ್ವಸ್ಥವಾಗಿರುತ್ತಾ ಯಾವ ಕೇಡಿಗೂ ಭಯಪಡದೆ ಸುರಕ್ಷಿತನಾಗಿರುವನು ಎಂಬದೇ.


ಯೆಹೋವನು ನನಗಿದ್ದಾನೆ; ಭಯಪಡೆನು; ಮನುಷ್ಯನು ನನಗೆ ಏನು ಮಾಡಾನು?


ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.


ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; ಸರಳ ಹೃದಯರೆಲ್ಲರೂ ಹಿಗ್ಗುವರು.


ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.


ಇದನ್ನು ಕೇಳಿ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರು ರಾಜನಿಗೆ - ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.


ಜನರೇ, ಯಾವಾಗಲೂ ಆತನನ್ನೇ ನಂಬಿ ನಿಮ್ಮ ಹೃದಯವನ್ನು ಆತನ ಮುಂದೆ ಬಿಚ್ಚಿರಿ; ದೇವರು ನಮ್ಮ ಆಶ್ರಯವು. ಸೆಲಾ.


ಆದದರಿಂದ ಜನರೇ ಧೈರ್ಯವಾಗಿರ್ರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ದೇವರನ್ನು ನಂಬುತ್ತೇನೆ.


ಇದಲ್ಲದೆ ಯುದ್ಧಗಳೂ ಗಲಿಬಿಲಿಗಳೂ ಆಗುವದನ್ನು ನೀವು ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇದೆಲ್ಲಾ ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.


ನಿಮ್ಮ ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡಕೊಳ್ಳುವಿರಿ.


ಅದಕ್ಕೆ ಪೌಲನು - ನೀವು ಅತ್ತತ್ತು ಯಾಕೆ ನನ್ನನ್ನು ಎದೆ ಒಡಿಸುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿವಿುತ್ತವಾಗಿ ಯೆರೂಸಲೇವಿುನಲ್ಲಿ ಬೇಡೀಹಾಕಿಸಿಕೊಳ್ಳುವದಕ್ಕೆ ಮಾತ್ರವಲ್ಲದೆ ಸಾಯುವದಕ್ಕೂ ಸಿದ್ಧವಾಗಿದ್ದೇನೆ ಅಂದನು.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.


ಆಗ ನೀನು ನಿಷ್ಕಳಂಕವಾದ ಮುಖವನ್ನೆತ್ತಿಕೊಂಡು ಸ್ಥಿರಚಿತ್ತನೂ ನಿರ್ಭಯನೂ ಆಗಿರುವಿ.


ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಉಬ್ಬಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು