Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 141:6 - ಕನ್ನಡ ಸತ್ಯವೇದವು J.V. (BSI)

6 ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ ಜನರು ನನ್ನ ಮಾತುಗಳಿಗೆ ಕಿವಿಗೊಡುವರು; ಅವು ಅವರಿಗೆ ಚೆನ್ನಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ, ಜನರು ನನ್ನ ಮಾತುಗಳಿಗೆ ಕಿವಿಗೊಡುವರು, ಅವು ಅವರಿಗೆ ಹಿತವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದುರುಳರ ಒಡೆಯರು ಶಿಖರದಿಂದ ಬಿದ್ದಾಗ ಕೆಳಕೆ I ನನ್ನ ಮಾತು ಯಥಾರ್ಥವೆಂದು ಜನ ಕಿವಿಗೊಡುವರೆನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರ ಅಧಿಪತಿಗಳು ದೊಬ್ಬಲ್ಪಡಲಿ. ನಾನು ಹೇಳಿದ್ದು ಸತ್ಯವೆಂದು ಆಗ ಜನರು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರ ನ್ಯಾಯಾಧಿಪತಿಗಳು ಉನ್ನತ ಸ್ಥಳದಿಂದ ಕೆಳಬಿದ್ದಾಗ ಅವರು ನನ್ನ ಮಾತು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 141:6
12 ತಿಳಿವುಗಳ ಹೋಲಿಕೆ  

ಯೆಹೂದ್ಯರು ಬೇರೆ ಹತ್ತು ಸಾವಿರ ಮಂದಿಯನ್ನು ಜೀವಸಹಿತವಾಗಿ ಹಿಡಿದು ಕಡಿದಾದ ಬಂಡೆಯ ತುದಿಗೆ ಒಯ್ದು ಅವರೆಲ್ಲರೂ ಚೂರುಚೂರಾಗುವ ಹಾಗೆ ಅವರನ್ನು ಕೆಳಕ್ಕೆ ದೊಬ್ಬಿದರು.


ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹಳ ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬದು ನಿನ್ನ ಬಾಯ ಮಾತುಗಳಿಂದ ಸ್ಪಷ್ಟವಾಗುತ್ತದೆ.


ಇಸ್ರಾಯೇಲ್ ಸಮಸ್ತಸಮೂಹದವರಿಗೆ - ನಿಮ್ಮ ಸಮ್ಮತಿಯೂ ನಮ್ಮ ದೇವರಾದ ಯೆಹೋವನ ಚಿತ್ತವೂ ಇರುವದಾದರೆ ನಾವು ಎಲ್ಲಾ ಇಸ್ರಾಯೇಲ್‍ಪ್ರಾಂತಗಳಲ್ಲಿರುವ ನಮ್ಮ ಸಹೋದರರನ್ನೂ ಗೋಮಾಳಸಹಿತವಾದ ತಮ್ಮ ಪಟ್ಟಣಗಳಲ್ಲಿರುವ ಯಾಜಕ ಲೇವಿಯರನ್ನೂ ಶೀಘ್ರವಾಗಿ ಕರೇಕಳುಹಿಸೋಣ.


ದಾವೀದನನ್ನು ಇಸ್ರಾಯೇಲ್ಯರೆಲ್ಲರ ಅರಸನನ್ನಾಗಿ ಮಾಡುವದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲ್ಯರು ದಾವೀದನಿಗೆ ರಾಜ್ಯಾಭಿಷೇಕ ಮಾಡುವದರಲ್ಲಿ ಏಕಮನಸ್ಸುಳ್ಳವರಾಗಿದ್ದರು.


ದಾವೀದನ ಕಡೇ ಮಾತುಗಳು. ಇಷಯನ ಮಗನಾದ ದಾವೀದನ ನುಡಿಗಳು - ಉನ್ನತಸ್ಥಾನಕ್ಕೆ ಏರಿಸಲ್ಪಟ್ಟವನೂ ಯಾಕೋಬನ ದೇವರಿಂದ ಅಭೀಷೇಕಿಸಲ್ಪಟ್ಟವನೂ ಇಸ್ರಾಯೇಲ್ಯರ ವರಕವಿಯೂ ಆಗಿರುವವನು ಹೇಳಿದ್ದು -


ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು ಇವನು ಯೋಸೇಫನ ಮಗನಲ್ಲವೇ ಎಂದು ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು