Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 33:4 - ಕನ್ನಡ ಸತ್ಯವೇದವು J.V. (BSI)

4 ಯೆಹೋವನ ವಚನವು ಯಥಾರ್ಥವಾದದ್ದು; ಆತನ ಕೃತ್ಯವೆಲ್ಲಾ ನಂಬಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನ ವಚನವು ಯಥಾರ್ಥವಾದದ್ದು; ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸತ್ಯವಾದುದು ಆತನ ಪವಿತ್ರ ವಾಕ್ಯ I ಸ್ತುತ್ಯವಾದುದು ಆತನ ಪುನೀತ ಕಾರ್ಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನ ವಾಕ್ಯವು ಸತ್ಯವಾದದ್ದು! ಆತನ ಕಾರ್ಯಗಳೆಲ್ಲಾ ಭರವಸೆಗೆ ಯೋಗ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಯೆಹೋವ ದೇವರ ವಾಕ್ಯವು ಯಥಾರ್ಥವೂ ಸತ್ಯವೂ ಆಗಿರುತ್ತವೆ. ಅವರ ಮಾಡುವ ಎಲ್ಲಾ ಕೆಲಸಗಳಲ್ಲಿಯೂ ನಂಬಿಗಸ್ತರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 33:4
17 ತಿಳಿವುಗಳ ಹೋಲಿಕೆ  

ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡಿಸುವದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಯಥಾರ್ಥನೂ ಆಗಿದ್ದಾನೆ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕರಾಜನನ್ನು ಹೊಗಳಿ ಕೊಂಡಾಡಿ ಕೀರ್ತಿಸುತ್ತೇನೆ; ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ ನೀನು ನಂಬಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.


ಯೆಹೋವನ ನಿಯಮಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು; ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.


ನಿಜವಾಗಿ ನಿನ್ನ ಎಲ್ಲಾ ನೇಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ; ಎಲ್ಲಾ ವಿುಥ್ಯಾಮಾರ್ಗಗಳನ್ನು ಹಗೆಮಾಡುತ್ತೇನೆ.


ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದು ಸರಿ.


ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.


ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೀಟಾದ ದಾರಿಯಿಂದಲೇ ಕರಕೊಂಡು ಬಂದಿದ್ದಾನೆ ಅಂದನು.


ಯಾಕೋಬ್ ವಂಶವೇ, ಯೆಹೋವನ ಸ್ವಭಾವವು ಹಿಡಿತವಾದದ್ದೋ, ಇಂಥ ಕೃತ್ಯಗಳು ಆತನವೋ ಎಂದು ಏಕೆ ಹೇಳುತ್ತೀ? ನನ್ನ ನುಡಿಗಳು ಸನ್ಮಾರ್ಗಿಗಳಿಗೇ ಹಿತಕರವಷ್ಟೆ.


ಯೆಹೋವನ ವಿಧಿನಿಬಂಧನೆಗಳನ್ನು ಕೈಕೊಂಡು ನಡೆಯುವವರಿಗೆ ಆತನ ಎಲ್ಲಾ ಮಾರ್ಗಗಳು ಕೃಪೆಯೂ ಸತ್ಯತೆಯೂ ಉಳ್ಳವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು