Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:4 - ಕನ್ನಡ ಸತ್ಯವೇದವು J.V. (BSI)

4 ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಓಡಿಬಂದು ನಿಂತಿದ್ದಾರೆ; ಎದ್ದು ಬಂದು ಪರಾಂಬರಿಸಿ ನನಗೆ ಸಹಾಯ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಮುತ್ತಿಗೆ ಹಾಕಿ ನಿಂತಿದ್ದಾರೆ; ಎದ್ದು ಬಂದು ಪರಾಂಬರಿಸಿ ನನಗೆ ಸಹಾಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿರಪರಾಧಿ, ನಿರ್ದೋಷಿ ನಾನಾದರು I ಮೇಲೆ ಬೀಳಲಿದೋ ಸಜ್ಜುಗೊಂಡಿಹರು I ಎಚ್ಚೆತ್ತು ಪ್ರಭು, ನನಗೆ ನೆರವಾಗಿರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ನನ್ನ ಮೇಲೆ ಆಕ್ರಮಣಮಾಡಲು ಬರುತ್ತಿದ್ದಾರೆ, ಆದರೆ ನಾನೇನು ತಪ್ಪು ಮಾಡಿಲ್ಲ. ಯೆಹೋವನೇ, ಸ್ವತಃ ನೀನೇ ಬಂದು ನೋಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಹಾನಿಮಾಡಲು ಸಿದ್ಧರಾಗಿದ್ದಾರೆ. ನನ್ನ ಅವಸ್ಥೆಯನ್ನು ನೋಡಿರಿ, ನನಗೆ ಸಹಾಯ ಮಾಡುವುದಕ್ಕೆ ಸಿದ್ಧರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:4
13 ತಿಳಿವುಗಳ ಹೋಲಿಕೆ  

ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು; ನನ್ನ ಕರ್ತನೇ, ಎಚ್ಚತ್ತು ನನ್ನ ವಿವಾದವನ್ನು ವಿಚಾರಿಸು.


ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರಪಡುತ್ತವೆ.


ಆದದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಮರ್ಶೆಮಾಡಬೇಕೆಂದು ನೆವಹೇಳಿ ಅವನನ್ನು ಕೋಟೆಯಿಂದ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ ಅವನು ಹತ್ತರ ಬರುವದಕ್ಕಿಂತ ಮುಂಚೆಯೇ ಅವನನ್ನು ಕೊಲ್ಲುವದಕ್ಕೆ ಸಿದ್ಧವಾಗಿದ್ದೇವೆ ಅಂದರು.


ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ಭಂಗವೂ ನಾಶನವೂ ಉಂಟಾಗುತ್ತವೆ;


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ಪುರಾತನದ ತಲಾಂತರಗಳಲ್ಲಿ, ಎಚ್ಚರಪಟ್ಟಂತೆ ಈಗಲೂ ಎಚ್ಚತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟ ತೋಳು ನೀನಲ್ಲವೆ;


ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.


ಕರ್ತನೇ, ಯಾಕೆ ನಿದ್ರಿಸುತ್ತೀ? ಎಚ್ಚರವಾಗು; ಏಳು, ನಮ್ಮನ್ನು ಬಿಟ್ಟೇಬಿಡಬೇಡ.


ನಿರ್ನಿವಿುತ್ತ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವದಕ್ಕೆ ಅವಕಾಶಕೊಡಬೇಡ; ನಿಷ್ಕಾರಣವೈರಿಗಳ ಕಣ್ಣುಸನ್ನೆಗೆ ಆಸ್ಪದ ಕೊಡಬೇಡ.


ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯಮಾಡುವವರೂ, ಕಪಟಿಗಳೂ ನಿನಗೆ ಹೇಯವಾಗಿದ್ದಾರೆ.


ನಾನು ಇಬ್ರಿಯದೇಶಸ್ಥನು; ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನೇನೂ ತಪ್ಪಿಲ್ಲದವನಾಗಿ ಸೆರೆಯಲ್ಲಿ ಬಿದ್ದೆನು ಅಂದನು.


ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿ - ಒಡೆಯನು ತನ್ನ ಸೇವಕನಾದ ದಾವೀದನಿಗೆ ಅನ್ಯಾಯಮಾಡದಿರಲಿ; ಅವನು ನಿನಗೆ ದ್ರೋಹಮಾಡಲಿಲ್ಲ; ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.


ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ? ದೇವರೇ, ರೌದ್ರದಿಂದ ಜನಾಂಗಗಳನ್ನು ಉರುಳಿಸಿಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು