Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:14 - ಕನ್ನಡ ಸತ್ಯವೇದವು J.V. (BSI)

14 ನಾನು ಕಳ್ಳುಸುಬಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು; ವೈರಿಗಳ ಕೈಯೊಳಗಿಂದ ಬಿಡಿಸು; ಮಹಾಜಲ ರಾಶಿಯಿಂದ ಎಳೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಕೆಸರಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು; ವೈರಿಗಳ ಕೈಯೊಳಗಿಂದ ಬಿಡಿಸು; ಮಹಾಜಲರಾಶಿಯಿಂದ ಎಳೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕಳ್ಳುಸುಬಿನಲಿ ನಾನಿಳಿದು ಹೋಗದಂತೆ ಸೆಳೆದುಕೊ I ಪೊಳ್ಳು ದುರುಳರ ಮಡುವಿನಲಿ ನಾ ಮುಳುಗದಂತೆ ಎಳೆದುಕೊ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನನ್ನು ಕಳ್ಳುಸುಬಿನಿಂದ ಮೇಲೆತ್ತು; ಮುಳುಗಿಹೋಗಲು ಬಿಡಬೇಡ. ನನ್ನನ್ನು ದ್ವೇಷಿಸುವ ಜನರಿಂದ ನನ್ನನ್ನು ರಕ್ಷಿಸು. ಈ ಆಳವಾದ ನೀರಿನಿಂದ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನನ್ನು ಕೆಸರಿನೊಳಗಿಂದ ಬಿಡಿಸಿರಿ. ನಾನು ಮುಳುಗದೆ ಇರಲಿ. ನನ್ನನ್ನು ದ್ವೇಷಿಸಿಸುವವರಿಂದಲೂ ನೀರಿನ ಅಗಾಧದಿಂದಲೂ ನನಗೆ ಬಿಡುಗಡೆ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:14
20 ತಿಳಿವುಗಳ ಹೋಲಿಕೆ  

ಮೇಲಣ ಲೋಕದಿಂದ ಕೈಚಾಚಿ ಮಹಾಜಲರಾಶಿಯೊಳಗಿಂದ ನನ್ನನ್ನು ಎಳೆದುಕೋ.


ಕರ್ತನೇ, ಯೆಹೋವನೇ, ನಿನ್ನ ಕೃಪೆಯು ಹಿತಕರವಾಗಿದೆ; ನಿನ್ನ ಹೆಸರಿನ ನಿವಿುತ್ತ ನನ್ನ ಪಕ್ಷವನ್ನು ಹಿಡಿದು ರಕ್ಷಿಸು.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಬೇಕು ಅಂದನು.


ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ಇವನು ನಮ್ಮ ಮೇಲೆ ದೊರೆತನಮಾಡುವದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದರು.


ಮೂರು ಗಂಟೆಗೆ ಯೇಸು - ಎಲೋಹಿ, ಎಲೋಹಿ, ಲಮಾ ಸಬಕ್ತಾನೀ ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.


ಯೆಹೋವನೇ, ಅಗಾಧವಾದ ನೆಲಮಾಳಿಗೆಯಲ್ಲಿ ನಿನ್ನ ಹೆಸರೆತ್ತಿ ಪ್ರಾರ್ಥಿಸಿದೆನು.


ಅವರು ಹಗೆನುಡಿಗಳಿಂದ ನನ್ನನ್ನು ಮುತ್ತಿಕೊಂಡು ನಿಷ್ಕಾರಣವಾಗಿ ನನ್ನ ಸಂಗಡ ಯುದ್ಧಮಾಡಿದ್ದಾರೆ.


ಪ್ರವಾಹವು ನನ್ನನ್ನು ಬಡಕೊಂಡು ಹೋಗದಿರಲಿ; ಮಡುವು ನನ್ನನ್ನು ಒಳಗೆ ಎಳಕೊಳ್ಳದಿರಲಿ; ಪಾತಾಳವು ನನ್ನನ್ನು ನುಂಗದಿರಲಿ.


ನಿನ್ನ ಜಲಪಾತಗಳಿಂದುಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕೂಗುತ್ತದೋ ಎಂಬಂತಿರುವದು. ಹಾಗೆಯೇ ನೀನು ಅಲ್ಲಕಲ್ಲೋಲವಾದ [ದುಃಖ ಪ್ರವಾಹದ] ತೆರೆಗಳನ್ನು ನನ್ನ ತಲೆಯ ಮೇಲೆ ದಾಟಿಸಿದಿಯಲ್ಲಾ.


ನನ್ನ ಮನಸ್ಸು ದೇವರಿಗಾಗಿ, ಚೈತನ್ಯ ಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?


ನಿರ್ನಿವಿುತ್ತ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವದಕ್ಕೆ ಅವಕಾಶಕೊಡಬೇಡ; ನಿಷ್ಕಾರಣವೈರಿಗಳ ಕಣ್ಣುಸನ್ನೆಗೆ ಆಸ್ಪದ ಕೊಡಬೇಡ.


ಕರ್ತನೇ, ನೀನು ಒಳ್ಳೆಯವನೂ ಕ್ಷವಿುಸುವವನೂ ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ.


ಸುಳ್ಳು ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ಕರುಣಾನಿಧಿಯನ್ನು ತೊರೆದುಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು