Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:3 - ಕನ್ನಡ ಸತ್ಯವೇದವು J.V. (BSI)

3 ನನ್ನ ಕಾಲುಗಳು ಜಾರಿದವುಗಳೇ; ನನ್ನ ಹೆಜ್ಜೆಗಳು ತಪ್ಪಿದವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡು ಸೊಕ್ಕಿನವರ ಮೇಲೆ ಉರಿಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ತಡವರಿಸಿದವು ನನ್ನ ಕಾಲುಗಳು I ಜಾರಿ ಬೀಳಲಿದ್ದವು ಹೆಜ್ಜೆಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದುಷ್ಟರ ಏಳಿಗೆಯನ್ನು ಕಂಡು ಗರ್ವಿಷ್ಠರ ಮೇಲೆ ಅಸೂಯೆಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡಾಗ ಮೂರ್ಖರ ಮೇಲೆ ಹೊಟ್ಟೆಕಿಚ್ಚುಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:3
14 ತಿಳಿವುಗಳ ಹೋಲಿಕೆ  

ದುಷ್ಟರು ಬಾಳಿ ವೃದ್ಧರಾಗುವದಕ್ಕೂ ಇದಲ್ಲದೆ ಪ್ರಬಲಿಸುವದಕ್ಕೂ ಕಾರಣವೇನು?


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು, ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆಗೆ ಏಕೆ ಸುಫಲವಾಗುತ್ತದೆ? ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವದೇಕೆ?


ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ; ಯೆಹೋವನಲ್ಲಿ ದಿನವೆಲ್ಲಾ ಭಯಭಕ್ತಿಯುಳ್ಳವನಾಗಿರು.


ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.


ಕೆಟ್ಟ ನಡತೆಯುಳ್ಳವರನ್ನು ನೋಡಿ ಉರಿಗೊಳ್ಳಬೇಡ; ದುರಾಚಾರಿಗಳಿಗೋಸ್ಕರ ಹೊಟ್ಟೆಕಿಚ್ಚು ಪಡಬೇಡ.


ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಅವರ ಸಹವಾಸವನ್ನು ಬಯಸದಿರು.


ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆ ಎಂಬ ಶಾಸ್ತ್ರೋಕ್ತಿ ಬರೀ ಮಾತೆಂದು ಭಾವಿಸುತ್ತೀರೋ?


ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ.


ಜಾರಿಬಿದ್ದವರಿಗೆ ಅಪಮಾನವು ಕಾದಿರುತ್ತದೆ. ಕಳ್ಳರ ಗುಡಾರಗಳಾದರೋ ಸಮೃದ್ಧಿವಾಗಿರುವವು, ಕೈಯಲ್ಲಿರುವದನ್ನೇ ದೇವರನ್ನಾಗಿ ಮಾಡಿಕೊಂಡು ದೇವರನ್ನು ರೇಗಿಸುವವರು ಸುರಕ್ಷಿತರಾಗಿದ್ದಾರೆ.


ಯಥಾರ್ಥಜನರು ಇದನ್ನು ನೋಡಿ ಬೆರಗಾಗಿದ್ದಾರೆ, ಮತ್ತು ನಿರಪರಾಧಿಯು ಭ್ರಷ್ಟನ ವಿಷಯದಲ್ಲಿ ಎಚ್ಚರಗೊಳ್ಳುತ್ತಾನೆ.


ದೇವರು ಅವರಿಗೆ ಅಭಯವನ್ನು ಕೊಟ್ಟದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವದು.


ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವದರಿಂದ ಅವನ ಗ್ರಹಿಕೆಗೆ ಬರುವದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರ ಮಾಡುತ್ತಾನೆ.


ಧರ್ಮಿಯು ತನ್ನ ಧರ್ಮದಲ್ಲಿಯೇ ನಶಿಸುವದುಂಟು; ಅಧರ್ಮಿಯು ತನ್ನ ಅಧರ್ಮದಲ್ಲಿಯೇ ಬಹು ದಿನ ಬದುಕುವದುಂಟು; ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ.


ಈಗ ಅಹಂಕಾರಿಗಳನ್ನು ಧನ್ಯರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ ಅಂದುಕೊಂಡಿದ್ದೀರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು