Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:19 - ಕನ್ನಡ ಸತ್ಯವೇದವು J.V. (BSI)

19 ತಂದೆಯಾದ ದೇವರು ಆತನಲ್ಲಿ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಏಕೆಂದರೆ ಆತನಲ್ಲಿಯೇ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆ ಸುತನಲ್ಲೇ ಇರಿಸಲು ನಿರ್ಧರಿಸಿದನು ಪಿತದೇವ ತನ್ನ ಸರ್ವಸಂಪೂರ್ಣತೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆತನಲ್ಲಿ ತನ್ನ ಸರ್ವಸಂಪೂರ್ಣತೆಯು ನೆಲಸಿರಬೇಕೆಂಬುದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಏಕೆಂದರೆ ದೇವರು ಕ್ರಿಸ್ತ ಯೇಸುವಿನಲ್ಲಿ ಸರ್ವಸಂಪೂರ್ಣತೆಯು ವಾಸವಾಗಿರಲು ಬಯಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಕಶ್ಯಾಕ್ ಮಟ್ಲ್ಯಾರ್ ತೆಚ್ಯಾಕ್ಡೆ ಅಪ್ಲೆ ಸಗ್ಳೆ ಸಂಪುರ್ನ್ ಪಾನ್ ರ್‍ಹಾವ್ಚೆ ಮನುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:19
12 ತಿಳಿವುಗಳ ಹೋಲಿಕೆ  

ಕ್ರಿಸ್ತನಲ್ಲಿಯೇ ದೇವರ ಸರ್ವಸಂಪೂರ್ಣತೆಯು ಅವತರಿಸಿ ವಾಸಮಾಡುತ್ತದೆ,


ನಾವೆಲ್ಲರು ಆತನ ಪರಿಪೂರ್ಣತೆಯೊಳಗಿಂದ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ಸಭೆಯು ಆತನ ದೇಹವಾಗಿದೆ; ಎಲ್ಲವನ್ನೂ ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳದ್ದಾಗಿದೆ.


ಇದನ್ನು ಧರಿಸಿಕೊಂಡಿರುವದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿಕೊಂಡವರು ಸುನ್ನತಿಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ; ಮ್ಲೇಚ್ಫ ಹೂಣ ಎಂಬ ಹೆಸರುಗಳಿಲ್ಲ; ಆಳು ಒಡೆಯ ಎಂಬ ಭೇದವಿಲ್ಲ. ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ.


ಹೇಗಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮವರವನ್ನು ಅಳತೆಮಾಡದೆ ಅನುಗ್ರಹಿಸುವದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ಇಳಿದು ಬಂದವನು ಮೇಲಣ ಎಲ್ಲಾ ಲೋಕಗಳಿಗಿಂತ ಉನ್ನತವಾಗಿ ಏರಿಹೋದವನೇ. ಆದದರಿಂದ ಸಮಸ್ತ ಲೋಕಗಳನ್ನು ತುಂಬಿದವನಾದನು.)


ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನ ಪ್ರೇರಣೆಯಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.


ಆತನು ತನ್ನ ಕೃಪೆಯನ್ನು ಪ್ರಖ್ಯಾತಿಗೆ ತರಬೇಕೆಂದು ನಮ್ಮನ್ನು ಯೇಸು ಕ್ರಿಸ್ತನ ಮೂಲಕ ತನ್ನ ಪುತ್ರರನ್ನಾಗಿ ಸ್ವೀಕರಿಸುವದಕ್ಕೆ ದಯಾಪೂರ್ವಕವಾದ ತನ್ನ ಚಿತ್ತಾನುಸಾರವಾಗಿ ಮೊದಲೇ ಸಂಕಲ್ಪಮಾಡಿದ್ದನು. ಈ ಕೃಪಾದಾನವು ಆತನ ಪ್ರಿಯನಲ್ಲಿಯೇ ನಮಗೆ ದೊರೆಯಿತು.


ಹೇಗಂದರೆ ಲೋಕವು ಜ್ಞಾನವೆನಿಸುವ ಮಾರ್ಗದಿಂದ ದೇವರನ್ನು ತಿಳುಕೊಳ್ಳದೆ ಹೋದದ್ದು ದೇವರ ಜ್ಞಾನದ ಸಂಕಲ್ಪವೆ; ಹೀಗಾದ ಮೇಲೆ ಹುಚ್ಚು ಮಾತು ಎಣಿಸಿಕೊಂಡಿರುವ ನಮ್ಮ ಪ್ರಸಂಗದಿಂದಲೇ ನಂಬುವವರನ್ನು ರಕ್ಷಿಸುವದು ದೇವರಿಗೆ ಒಳ್ಳೇದೆಂದು ತೋಚಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು