Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:11 - ಕನ್ನಡ ಸತ್ಯವೇದವು J.V. (BSI)

11 ಸಹೋದರರೇ, ನಾನು ಸಾರಿದ ಸುವಾರ್ತೆಯಂತೂ ಮನುಷ್ಯ ಕಲ್ಪನೆಯಲ್ಲವೆಂದು ನಿಮಗೆ ತಿಳಿಯಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸಹೋದರರೇ, ನಾನು ಸಾರಿದ ಸುವಾರ್ತೆಯಂತೂ ಕೇವಲ ಮನುಷ್ಯನಿಂದ ಬಂದದ್ದಲ್ಲವೆಂದು ನೀವು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪ್ರಿಯ ಸಹೋದರರೇ, ನಾನು ಬೋಧಿಸಿದ ಶುಭಸಂದೇಶವು ಮಾನವ ಕಲ್ಪಿತ ಸಂದೇಶ ಅಲ್ಲವೆಂದು ನಿಮಗೆ ಮನದಟ್ಟು ಮಾಡಲು ಬಯಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸಹೋದರರೇ, ನಾವು ಸಾರಿದ ಸುವಾರ್ತೆ ಮನುಷ್ಯರಿಂದ ಬಂದದ್ದಲ್ಲವೆಂಬುದು ನಿಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪ್ರಿಯರೇ, ನಾನು ಸಾರಿದ ಸುವಾರ್ತೆಯು ಮಾನವೀಯವಾದದ್ದಲ್ಲವೆಂದು ನಿಮಗೆ ತಿಳಿಯಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಭಾವಾನು ಅನಿ ಭೆನಿಯಾನು, ಮಿಯಾ ತುಮ್ಕಾ ಸಾಂಗಲ್ಲಿ ಬರಿ ಖಬರ್ ಮಾನ್ಸಾಕ್ನಾ ಯೆಲ್ಲಿ ನ್ಹಯ್, ಹೆ ತುಮ್ಕಾ ಗೊತ್ತ್ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:11
9 ತಿಳಿವುಗಳ ಹೋಲಿಕೆ  

ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನೂ


ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ - ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು -


ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನವು ಬರುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದುಬರುವದು.


ಒಬ್ಬನು - ನಾನು ಪೌಲನವನು ಎಂದು ಮತ್ತೊಬ್ಬನು - ನಾನು ಅಪೊಲ್ಲೋಸನವನು ಎಂದು ಹೇಳುತ್ತಿರುವಾಗ ನೀವು ಕೇವಲ ನರಪ್ರಾಣಿಗಳಾಗಿದ್ದೀರಲ್ಲವೇ.


ನಾನು ಹೇಳಿದ್ದು ಬರೀ ಲೋಕವಾಡಿಕೆಯ ಮಾತೋ? ಧರ್ಮಶಾಸ್ತ್ರವೂ ಇದನ್ನು ಹೇಳುವದಿಲ್ಲವೋ?


ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯನ್ನು ಹಿಡಿದಿರುವದಕ್ಕೆ ಆಶ್ಚರ್ಯಪಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು