ಗಲಾತ್ಯದವರಿಗೆ 2:4 - ಕನ್ನಡ ಸತ್ಯವೇದವು J.V. (BSI)4 ಸಭೆಗೆ ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋದರರು ಅಲ್ಲಿ ಇದ್ದದರಿಂದ ಬಲಾತ್ಕಾರ ನಡೆದೀತೆಂಬ ಭಯವಿತ್ತು. ಅವರು ನಮ್ಮನ್ನೂ ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಗೂಢಾಚಾರರಾಗಿ ಬಂದಿದ್ದ ಕೆಲವು ಸಹೋದರರು ಅಲ್ಲಿದ್ದುದರಿಂದ ಒತ್ತಾಯ ನಡೆದೀತೆಂಬ ಶಂಕೆ ಇತ್ತು. ಇವರು ಕ್ರಿಸ್ತಯೇಸುವಿನಲ್ಲಿ ನಮಗಿರುವ ಮುಕ್ತ ಸ್ವಾತಂತ್ರ್ಯದ ಬಗ್ಗೆ ಗುಟ್ಟಾಗಿ ವಿಚಾರಿಸಲು ಬಂದಿದ್ದರು. ನಮ್ಮನ್ನು ಪುನಃ ದಾಸತ್ವದಲ್ಲಿ ಸಿಕ್ಕಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ವಿಶ್ವಾಸಿಗಳು ನಮ್ಮನ್ನು ದಾಸತ್ವದಲ್ಲಿ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಖರೆ ಉಲ್ಲ್ಯಾಕ್ನಿ ತೆಕಾ ಸುನ್ನತ್ ಕರ್ತಲೆ ಪಾಜೆ ಹೊತ್ತೆ, ಅಮ್ಚಿಚ್ ಭಾವಾ ಮನುನ್ ಸಾಂಗುನ್ ಚೊರಿನ್ ಅಮ್ಚ್ಯಾ ತಾಂಡ್ಯಾತ್ ಗುಸಲ್ಲಿ ಝುಟಿ ಲೊಕಾ, ಹೆನಿ ಜೆಜು ಕ್ರಿಸ್ತಾಚ್ಯಾ ವೈನಾ ಅಮಿ ಜೊಡುನ್ ಘೆತಲ್ಯಾ ತ್ಯಾ ಸುಟ್ಕಾತ್ನಾ ಕಾಡುನ್ ಅಮ್ಕಾ ಗುಲಾಮ್ಪಾನಾತ್ ಲೊಟುನ್ ಘಾಲುಚೆ ಮನುನ್ ಚಿಂತಲ್ಲ್ಯಾನಿ. ಅಧ್ಯಾಯವನ್ನು ನೋಡಿ |