ಜೆಕರ್ಯ 6:12 - ಕನ್ನಡ ಸತ್ಯವೇದವು J.V. (BSI)12 ಅವನಿಗೆ ಹೀಗೆ ಹೇಳು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ ಯೆಹೋವನ ಆಲಯವನ್ನು ಕಟ್ಟಿಸುವನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನಿಗೆ ಹೀಗೆ ಹೇಳು, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ, ಯೆಹೋವನ ಆಲಯವನ್ನು ಕಟ್ಟಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಮತ್ತು ಅವನಿಗೆ ಹೀಗೆಂದು ಹೇಳು: ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮೊಳಕೆಯೆಂಬ ಪುರುಷನು ಮೂಡುವನು! ಆತನು ಇದ್ದ ಸ್ಥಳದಲ್ಲಿಯೇ ಅರಳಿ ಸರ್ವೇಶ್ವರನ ಆಲಯವನ್ನು ಕಟ್ಟಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಕೊಂಬೆ ಎಂಬ ಒಬ್ಬಾತನು ಇದ್ದಾನೆ. ಆತನು ಬೆಳೆದು ಬಲಿಷ್ಠನಾಗುವನು. ಆತನು ದೇವಾಲಯವನ್ನು ಕಟ್ಟುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವನಿಗೆ ಹೇಳತಕ್ಕದ್ದೇನೆಂದರೆ: ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ರೆಂಬೆ,’ ಎಂದು ಹೆಸರುಳ್ಳ ಮನುಷ್ಯನು, ತನ್ನ ಸ್ಥಳದೊಳಗಿಂದ ರೆಂಬೆಯನ್ನು ತೆಗೆದುಹಾಕಿ, ಯೆಹೋವ ದೇವರ ಆಲಯವನ್ನು ಕಟ್ಟುವನು. ಅಧ್ಯಾಯವನ್ನು ನೋಡಿ |
ಅವರು ಯೆರೂಸಲೇವಿುನ ದೇವಾಲಯಕ್ಕೆ ಮುಟ್ಟಿದ ಎರಡನೆಯ ವರುಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ ಇವರ ಸಹೋದರರಾದ ಇತರ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇವಿುಗೆ ತಿರಿಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವದಕ್ಕೆ ಪ್ರಾರಂಭಿಸಿ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗೆ ನೇವಿುಸಿದರು.