Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:18 - ಕನ್ನಡ ಸತ್ಯವೇದವು J.V. (BSI)

18 ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವದಕ್ಕೆ ಕಾದಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಂಥವರು ಹೊಂಚುಹಾಕುವುದು ಸ್ವಹತ್ಯಕ್ಕೇ, ಬಲೆ ಒಡ್ಡುವುದು ಸ್ವಂತ ಪ್ರಾಣನಾಶಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರಾದರೋ ಬೇರೊಬ್ಬನನ್ನು ಕೊಲ್ಲಲು ಅವಿತುಕೊಂಡು ಕಾಯುತ್ತಾರೆ; ಆದರೆ ಅವರು ತಮ್ಮ ಸಂಚಿನಿಂದ ತಮ್ಮನ್ನೇ ನಾಶಪಡಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಈ ಜನರು ಒಳಸಂಚು ಮಾಡುವುದು ತಮ್ಮ ಸ್ವಂತ ರಕ್ತಕ್ಕೆ. ಅವರು ಮಾಡುವ ದುರಾಲೋಚನೆ ಅವರನ್ನೇ ನಾಶಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:18
13 ತಿಳಿವುಗಳ ಹೋಲಿಕೆ  

ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ.


ಹಾಮಾನನನ್ನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿಗೆ ಹಾಕಿದರು. ಅರಸನ ಕೋಪವೂ ಶಾಂತವಾಯಿತು.


ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು; ಅವನನ್ನು ಯಾರೂ ತಡೆಯಬಾರದು.


ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕರು. ನಾನಂತೂ ನಿನ್ನನ್ನೇ ನಂಬಿಕೊಂಡಿರುವೆನು.


ನೀನು ನಿನ್ನ ಮೊಂಡತನವನ್ನೂ ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸುವದರಿಂದ ನಿನಗೋಸ್ಕರ ದೇವರ ಕೋಪವನ್ನು ಕೂಡಿಟ್ಟುಕೊಳ್ಳುತ್ತಾ ಇದ್ದೀ. ದೇವರ ಕೋಪವೂ ನ್ಯಾಯವಾದ ತೀರ್ಪು ಪ್ರಕಟವಾಗುವ ದಿವಸ ಬರುತ್ತದಷ್ಟೆ.


ಅವರು - ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವದಕ್ಕೆ ಕಾದಿರೋಣ,


ಪಕ್ಷಿಗಳ ಕಣ್ಣೆದುರಿಗೆ ಬಲೆಯನ್ನೊಡ್ಡುವದು ವ್ಯರ್ಥ.


ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.


ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವದು; ದೋಷಿಯು ತನ್ನ ದೋಷದಿಂದಲೇ ಬಿದ್ದುಹೋಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು