ಜ್ಞಾನೋಕ್ತಿಗಳು 18:5 - ಕನ್ನಡ ಸತ್ಯವೇದವು J.V. (BSI)5 ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವದು ಅಧರ್ಮ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವುದು ಅಧರ್ಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದುಷ್ಟನಿಗೆ ಪಕ್ಷಪಾತ ತೋರುವುದು ಸಲ್ಲ; ಸಜ್ಜನನಿಗೆ ನ್ಯಾಯ ತಪ್ಪಿಸುವುದು ಸರಿಯಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅಪರಾಧಿಗೆ ಪಕ್ಷಪಾತ ಮಾಡುವುದು ಸರಿಯಲ್ಲ; ನಿರಪರಾಧಿಗೆ ಅನ್ಯಾಯ ಮಾಡುವುದು ಸರಿಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ, ದುಷ್ಟರಿಗೆ ಪಕ್ಷಪಾತ ತೋರಿಸುವುದು ಯುಕ್ತವಲ್ಲ. ಅಧ್ಯಾಯವನ್ನು ನೋಡಿ |