Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:30 - ಕನ್ನಡ ಸತ್ಯವೇದವು J.V. (BSI)

30 ಯಾವ ಜ್ಞಾನವೂ ಯಾವ ವಿವೇಕವೂ ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:30
20 ತಿಳಿವುಗಳ ಹೋಲಿಕೆ  

ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವದಕ್ಕೆ ನಿಮ್ಮಿಂದ ಆಗುವದಿಲ್ಲ. ನೀವು ಒಂದು ವೇಳೆ ದೇವರ ಮೇಲೆ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.


ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ; ಯೆಹೋವನ ಸಂಕಲ್ಪವೇ ಈಡೇರುವದು.


ಯೆಹೋವನು ಹೀಗನ್ನುತ್ತಾನೆ - ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರವಿುಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ;


ಸೇನಾಧೀಶ್ವರನಾದ ಯೆಹೋವನು ಉದ್ದೇಶಮಾಡಿದ್ದಾನೆ, ಅದನ್ನು ಯಾರು ವ್ಯರ್ಥಪಡಿಸುವರು? ಆತನ ಕೈ ಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು? ಎಂಬದೇ.


ಅದು ಎಡವುವ ಕಲ್ಲು ಮುಗ್ಗರಿಸುವ ಬಂಡೆ ಎಂತಲೂ ಬರೆದಿರುವ ಮಾತು ಸರಿಬೀಳುತ್ತದೆ. ಅವರು ದೇವರ ವಾಕ್ಯವನ್ನು ನಂಬಲೊಲ್ಲದೆ ಇರುವದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ; ಅದಕ್ಕಾಗಿಯೇ ಅವರು ನೇಮಕವಾದರು.


ನಾವಿಕರು ಒಪ್ಪದೆ ದಡಕ್ಕೆ ಹಿಂದಿರುಗಬೇಕೆಂದು ಹುಟ್ಟುಹಾಕುತ್ತಾ ಬಂದರೂ ಸೇರಲು ಆಗಲಿಲ್ಲ; ಸಮುದ್ರವು ಇನ್ನೂ ಅಲ್ಲಕಲ್ಲೋಲವಾಗಿ ಅವರನ್ನು ಎದುರಿಸಿತು.


ಹೀಗಿರುವದರಿಂದ ನಾನು ನಿಮಗೆ ಹೇಳುವದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಯಾಕಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವದು;


ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು.


ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣು ಮಡಕೆಗಳಲ್ಲಿ ಅವನೂ ಒಂದು ಮಡಕೆಯಲ್ಲವೆ. ಮಣ್ಣು - ಏನು ಮಾಡುತ್ತೀ ಎಂದು ರೂಪಿಸುವವನನ್ನು ಕೇಳುವದುಂಟೇ? ನಿನ್ನ ಕಾರ್ಯವು [ನಿನ್ನ ವಿಷಯವಾಗಿ] ಅವನಿಗೆ ಕೈಯಿಲ್ಲ ಅಂದೀತೇ?


ಆಗ ಜನರು ಯೆರಿಕೋವಿನ ಅರಸನಿಗೆ - ಇಗೋ, ಈ ರಾತ್ರಿ ಇಸ್ರಾಯೇಲ್ಯರ ಕಡೆಯವರು ನಮ್ಮ ದೇಶವನ್ನು ಸಂಚರಿಸಿ ನೋಡುವದಕ್ಕೆ ಬಂದಿದ್ದಾರೆಂದು ಹೇಳಿದರು.


ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಸನ ಸೇವಕರೊಡನೆ ಅರಮನೆಯ ಬಾಗಲಲ್ಲೇ ಮಲಗಿಕೊಂಡನು.


ಆಕೆಯು ಅಹೀಯನ ಮನೆಯನ್ನು ಪ್ರವೇಶಿಸುವಾಗಲೇ ಅಹೀಯನು ಆಕೆಯ ಕಾಲುಸಪ್ಪಳವನ್ನು ಕೇಳಿ - ಯಾರೊಬ್ಬಾಮನ ಹೆಂಡತಿಯೇ, ಬಾ; ಯಾಕೆ ನಿನ್ನನ್ನು ಅನ್ಯಳೆಂದು ತೋರ್ಪಡಿಸಿಕೊಳ್ಳುತ್ತೀ? ನಿನಗೆ ಕಠಿಣವಾದ ಉತ್ತರವನ್ನು ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ.


ಆಗ ಅವರಲ್ಲೊಬ್ಬನು ಅವನಿಗೆ - ನನ್ನ ಒಡೆಯನಾದ ಅರಸೇ, ಹಾಗಲ್ಲ; ಇಸ್ರಾಯೇಲ್ಯರಲ್ಲಿ ಎಲೀಷನೆಂಬೊಬ್ಬ ಪ್ರವಾದಿಯಿರುತ್ತಾನೆ; ನೀನು ನಿನ್ನ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಾಯೇಲ್ಯರ ಅರಸನಿಗೆ ತಿಳಿಸುತ್ತಾನೆ ಅಂದನು.


ಅದರ ಮೂಗಿಗೆ ಆಪನ್ನು ಪೋಣಿಸುವಿಯಾ? ದವಡೆಗೆ ಮುಳ್ಳನ್ನು ಚುಚ್ಚುವಿಯಾ?


ಯುದ್ಧಕ್ಕೆ ಬೇಕಾದ ವಿವೇಕವೂ ಬಲವೂ ಉಂಟು ಎಂಬ ನಿನ್ನ ಮಾತು ಬರೀ ಬಾಯಿಮಾತೇ ಎಂದು ನಾನು ಹೇಳಬಲ್ಲೆ. ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದೀ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು