Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:15 - ಕನ್ನಡ ಸತ್ಯವೇದವು J.V. (BSI)

15 ಕಂದಾ, ನಿನ್ನ ಮನಸ್ಸಿಗೆ ಜ್ಞಾನವುಂಟಾದರೆ ನನ್ನ ಮನಸ್ಸಿಗೂ ಉಲ್ಲಾಸವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕಂದಾ, ನಿನ್ನ ಮನಸ್ಸಿಗೆ ಜ್ಞಾನವುಂಟಾದರೆ ನನ್ನ ಮನಸ್ಸಿಗೂ ಉಲ್ಲಾಸವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮಗನೇ, ನೀನು ಬುದ್ಧಿವಂತನಾದರೆ ಆನಂದವೇ ಆನಂದ ನನ್ನ ಮನಸ್ಸಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಮಗನೇ, ನೀನು ಜ್ಞಾನಿಯಾಗಿದ್ದರೆ, ನನಗೆ ಬಹು ಸಂತೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮಗನೇ, ನಿನ್ನ ಹೃದಯವು ಜ್ಞಾನವುಳ್ಳದ್ದಾಗಿದ್ದರೆ, ನನ್ನ ಹೃದಯವು ಹರ್ಷಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:15
20 ತಿಳಿವುಗಳ ಹೋಲಿಕೆ  

ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಮಗುಂಟಾದ ಆಜ್ಞಾನುಸಾರ ಸತ್ಯವಂತರಾಗಿ ನಡೆಯುವದನ್ನು ಕಂಡು ಬಹಳ ಸಂತೋಷವುಳ್ಳವನಾದೆನು.


ಜ್ಞಾನಾಸಕ್ತನು ತಂದೆಯನ್ನು ಹರ್ಷಗೊಳಿಸುವನು; ವೇಶ್ಯಾಸಂಗಿಯು ಆಸ್ತಿಯನ್ನು ಹಾಳುಮಾಡಿಕೊಳ್ಳುವನು.


ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ಮುಣುಗಿ ಮೌನವಾಗಿರುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು ಎಂದು ಹೇಳೋಣವಾಗುವದು.


ಮಕ್ಕಳಿರಾ, ತಂದೆಯ ಶಿಕ್ಷಣವನ್ನು ಕೇಳಿರಿ, ವಿವೇಕವನ್ನು ಗ್ರಹಿಸಲಿಕ್ಕೆ ಕಿವಿಗೊಡಿರಿ.


ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,


ಮಗನೇ, ಪಾಪಿಗಳು ದುಷ್ಪ್ರೇರಣೆಯನ್ನು ಮಾಡಿದರೆ ನೀನು ಒಪ್ಪಲೇಬೇಡ.


ನನ್ನ ಪ್ರಿಯರಾದ ಮಕ್ಕಳೇ, ನೀವು ಪಾಪಮಾಡದಂತೆ ಈ ಮಾತುಗಳನ್ನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.


ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು; ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.


ಸೊಲೊಮೋನನ ಜ್ಞಾನೋಕ್ತಿಗಳು. ಮಗನು ಜ್ಞಾನಿಯಾದರೆ ತಂದೆಗೆ ಸುಖ; ಅಜ್ಞಾನಿಯಾದರೆ ತಾಯಿಗೆ ದುಃಖ.


ಆಗ ಯೇಸು ಅವರನ್ನು - ಮಕ್ಕಳಿರಾ, ಊಟಕ್ಕೆ ನಿಮಗೆ ಏನೂ ಇಲ್ಲವೇ ಎಂದು ಕೇಳಲು ಅವರು ಇಲ್ಲವೆಂದು ಉತ್ತರಕೊಟ್ಟರು.


ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂತಲೂ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.


ಆದರೆ ಉಲ್ಲಾಸಪಡುವದೂ ಸಂತೋಷಗೊಳ್ಳುವದೂ ನ್ಯಾಯವಾದದ್ದೇ; ಯಾಕಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು.


ಅಲ್ಲಿಗೆ ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿರುವ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ಅವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯುರೋಗಿಗೆ - ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು.


ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸ್ಥಾಪಿಸುವೆನು.


ಮಗನೇ, ಜ್ಞಾನವನ್ನು ಪಡೆದುಕೊಂಡು ನನ್ನ ಮನಸ್ಸನ್ನು ಸಂತೋಷಪಡಿಸು; ಹಾಗಾದರೆ, ನನ್ನನ್ನು ದೂರುವವನಿಗೆ ನಾನು ಉತ್ತರ ಕೊಡಲಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು