ಜ್ಞಾನೋಕ್ತಿಗಳು 29:26 - ಕನ್ನಡ ಸತ್ಯವೇದವು J.V. (BSI)26 ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು; ನ್ಯಾಯತೀರ್ಪು ಯೆಹೋವನಿಂದಲೇ ಆಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು, ನ್ಯಾಯತೀರ್ಪು ಯೆಹೋವನಿಂದಲೇ ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ರಾಜ್ಯಾಧಿಕಾರಿಗಳಲ್ಲಿ ದಯೆ ಯಾಚಿಸುವವರು ಅನೇಕರು; ಪ್ರತಿಯೊಬ್ಬನಿಗೆ ಸರಿಯಾದ ನ್ಯಾಯ ದೊರಕಿಸುವವನು ಸರ್ವೇಶ್ವರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅನೇಕರು ಅಧಿಪತಿಯಿಂದ ಸಹಾಯ ಬಯಸುವರು. ಆದರೆ ನ್ಯಾಯ ದೊರೆಯುವುದು ಯೆಹೋವನಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅನೇಕರು ಅಧಿಕಾರಿಯ ದಯೆಯನ್ನು ಹುಡುಕುತ್ತಾರೆ. ಆದರೆ ಯೆಹೋವ ದೇವರಿಂದಲೇ ಪ್ರತಿಯೊಬ್ಬರಿಗೂ ನ್ಯಾಯ ದೊರಕುತ್ತದೆ. ಅಧ್ಯಾಯವನ್ನು ನೋಡಿ |