Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:27 - ಕನ್ನಡ ಸತ್ಯವೇದವು J.V. (BSI)

27 ಶಿಷ್ಟರಿಗೆ ದುರ್ಮಾರ್ಗಿಯು ಅಸಹ್ಯನು; ದುಷ್ಟರಿಗೆ ಸರಳಮಾರ್ಗಿಯು ಅಸಹ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಶಿಷ್ಟರಿಗೆ ದುರ್ಮಾರ್ಗಿಯು ಅಸಹ್ಯನು, ದುಷ್ಟರಿಗೆ ಸರಳಮಾರ್ಗಿಯು ಅಸಹ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸಜ್ಜನರಿಗೆ ದುರ್ಮಾರ್ಗಿ ತಿರಸ್ಕೃತನು; ದುರ್ಜನರಿಗೆ ಸನ್ಮಾರ್ಗಿ ತಿರಸ್ಕೃತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಒಳ್ಳೆಯವರಿಗೆ ಯಥಾರ್ಥರಲ್ಲದವರು ಅಸಹ್ಯ. ಕೆಡುಕರು ಯಥಾರ್ಥರನ್ನು ದ್ವೇಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನೀತಿವಂತರು ಅಪ್ರಾಮಾಣಿಕರನ್ನು ದ್ವೇಷಿಸುತ್ತಾರೆ. ದುಷ್ಟರು ಪ್ರಾಮಾಣಿಕರನ್ನು ತಿರಸ್ಕರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:27
19 ತಿಳಿವುಗಳ ಹೋಲಿಕೆ  

ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.


ನನ್ನ ಮೇಲೆ ದ್ವೇಷಮಾಡುವವನು ನನ್ನ ತಂದೆಯ ಮೇಲೆಯೂ ದ್ವೇಷಮಾಡುವವನಾಗಿದ್ದಾನೆ.


ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವದಿಲ್ಲವೋ?


ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿಹೇಳುವದರಿಂದ ನನ್ನನ್ನು ಹಗೆಮಾಡುತ್ತದೆ.


ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು; ಯಥಾರ್ಥವಂತರ ಪ್ರಾಣಕ್ಕೂ ಹೊಂಚುಹಾಕುವರು.


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆತಪ್ಪಿತು; ಅವೂ ನನಗೆ ಬೇಸರಗೊಂಡವು.


ಮುರ್ಖನ ಸಂಕಲ್ಪವು ಪಾಪವೇ; ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.


ದುಷ್ಟರೇ, ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.


ಮತ್ತು ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು.


ಆಗ ನಿಮ್ಮನ್ನು ಉಪದ್ರವಕ್ಕೆ ಒಪ್ಪಿಸಿ ಕೊಲ್ಲುವರು; ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ಹಗೆ ಮಾಡುವರು.


ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ; ನಾನು ಲೋಕದವನಲ್ಲದೆ ಇರುವ ಪ್ರಕಾರ ಇವರೂ ಲೋಕದವರಲ್ಲ; ಆದಕಾರಣ ಲೋಕವು ಇವರ ಮೇಲೆ ದ್ವೇಷ ಮಾಡಿ ಅದೆ.


ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರು ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟು


ನಿಷ್ಕಾರಣದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರ್ನಿವಿುತ್ತವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡತೆಗೆದುಕೊಂಡರಲ್ಲಾ.


ನಾನು ಅವರನ್ನು ಸಂಪೂರ್ಣವಾಗಿ ಹಗೆಮಾಡುತ್ತೇನೆ; ಅವರು ನನಗೂ ವೈರಿಗಳೇ ಆಗಿದ್ದಾರೆ.


ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು; ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.


ದೈವೋಕ್ತಿ. ಯಾಕೆ ಎಂಬವನ ಮಗನಾದ ಆಗೂರನ ಮಾತುಗಳು.


ಮೂರ್ಖತನವು ನನ್ನನ್ನು ಬಿಟ್ಟುಹೋಗಲಿ; ಕೆಟ್ಟತನವನ್ನು ಅರಿಯದಿರುವೆನು.


ಇಷ್ಟಸಿದ್ಧಿ ಮನಸ್ಸಿಗೆ ಸಿಹಿ; ಕೆಟ್ಟದ್ದನ್ನು ಬಿಡುವದು ಮೂಢರಿಗೆ ಕಹಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು