Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:5 - ಕನ್ನಡ ಸತ್ಯವೇದವು J.V. (BSI)

5 ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತು ಬಿಟ್ಟು ಬಾಧೆಪಡುವವರೆಲ್ಲರ ನ್ಯಾಯವನ್ನು ವ್ಯತ್ಯಾಸ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತುಬಿಟ್ಟು, ಬಾಧೆಪಡುವವರೆಲ್ಲರ ನ್ಯಾಯವನ್ನು ವ್ಯತ್ಯಾಸಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕುಡಿದರೆ ಕರ್ತವ್ಯವನ್ನು ಮರೆಯುತ್ತಾರೆ; ದೀನದಲಿತರಿಗೆ ನ್ಯಾಯ ತೀರಿಸದೆ ತಾರತಮ್ಯ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವರು ಅತಿಯಾಗಿ ಕುಡಿದು ಕಟ್ಟಳೆಗಳನ್ನು ಮರೆತು ಬಡವರ ಹಕ್ಕುಗಳನ್ನೆಲ್ಲ ರದ್ದುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕುಡಿದರೆ ಅವರು ನಿಯಮವನ್ನು ಮರೆತು, ಬಾಧಿತರಿಗೆ ನ್ಯಾಯವನ್ನು ನೀಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:5
9 ತಿಳಿವುಗಳ ಹೋಲಿಕೆ  

ಅಲ್ಲದೆ ದ್ರಾಕ್ಷಾರಸವು ಮೋಸಕರವಾದ ಕಾರಣ ದುಷ್ಟನು ಮದವೇರಿದ್ದಾನೆ, ಸ್ವಸ್ಥಳದಲ್ಲಿ ನಿಲ್ಲನು; ಪಾತಾಳದ ಹಾಗೆ ಅತ್ಯಾಶೆಪಡುತ್ತಾನೆ, ಮೃತ್ಯುವಿನಂತಿದ್ದಾನೆ, ತೃಪ್ತಿಯೇ ಇಲ್ಲ; ಸಕಲ ಜನಗಳನ್ನು ಎಳೆದುಕೊಳ್ಳುತ್ತಾನೆ, ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.


ನಿಮ್ಮಲ್ಲಿರುವ ಬಡವರು ವ್ಯಾಜ್ಯವಾಡಿದಾಗ ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು. ಮೋಸದ ಕಾರ್ಯಕ್ಕೆ ದೂರವಾಗಿರಬೇಕು.


ನೀವು ನ್ಯಾಯವನ್ನು ಬಿಟ್ಟು ತೀರ್ಮಾನಮಾಡಬಾರದು; ಪಕ್ಷಪಾತಮಾಡಬಾರದು; ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೆ ಪಟ್ಟಣಕ್ಕೆ ಲಗ್ಗೆ ಹತ್ತುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.


ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.


ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವದು ಅಧರ್ಮ.


ಅಯ್ಯೋ, ಸುರಾಪಾನದಲ್ಲಿ ಶೂರರೂ ಮದ್ಯವಿುಶ್ರಣದಲ್ಲಿ ಸಾಹಸಿಗಳೂ ಆಗಿ


ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನೆಂದು ಹೇಳಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು