Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:23 - ಕನ್ನಡ ಸತ್ಯವೇದವು J.V. (BSI)

23 ಸದುಪದೇಶದ ಕೊರತೆಯಿಂದಲೇ ಸಾಯುವನು, ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸದುಪದೇಶದ ಕೊರತೆಯಿಂದಲೇ ನಾಶವಾಗುವನು, ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನು ಶಿಸ್ತುಪಾಲನೆಯಿಲ್ಲದೆ ನಾಶವಾಗುತ್ತಾನೆ; ಅತಿ ಮೂರ್ಖತನದಿಂದಲೇ ಮೋಸಹೋಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅವನು ಬುದ್ಧಿವಾದವನ್ನು ತಿರಸ್ಕರಿಸಿದ್ದರಿಂದ ಸಾಯುವನು; ತನ್ನ ಅತಿಮೂರ್ಖತನದಿಂದ ದಾರಿತಪ್ಪುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಶಿಸ್ತುಪಾಲನೆಯಿಲ್ಲದೆ ಅವನು ನಾಶವಾಗುವನು; ತನ್ನ ಅತಿಮೂರ್ಖತನದಿಂದಲೇ ತಪ್ಪಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:23
11 ತಿಳಿವುಗಳ ಹೋಲಿಕೆ  

ಕೇಳದಿದ್ದರೆ ದೈವಾಸ್ತ್ರದಿಂದ ಅಳಿದು ಹೋಗುವರು, ಜ್ಞಾನಹೀನರಾಗಿಯೇ ಪ್ರಾಣಬಿಡುವರು.


ಅವರ ಗುಡಾರದ ಹಗ್ಗವು ಬಿಚ್ಚಿ ಹೋಗುವದಷ್ಟೆ, ಜ್ಞಾನವಿಲ್ಲದವರಾಗಿ ಸಾಯುವರು ಎಂಬದೇ.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು; ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ಶಿಷ್ಟರ ಭಾಷಣ ಬಹುಜನಪೋಷಣ; ಬುದ್ಧಿಯ ಕೊರತೆ ಮೂರ್ಖರ ನಾಶನ.


ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು: ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.


ಆದದರಿಂದ - ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಸಡಿಲ ಬಿಟ್ಟೆನು.


ಆದದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವದು.


ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು; ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲ ಮಾಡುವನು. ನಮ್ಮ ಯೆಹೋವದೇವರು ಅವರನ್ನು ಸಂಹರಿಸಿಬಿಡುವನು.


ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು; ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.


ಜ್ಞಾನಮಾರ್ಗದಿಂದ ತಪ್ಪಿದವನಿಗೆ ಪ್ರೇತ ಸಮೂಹವೇ ವಿಶ್ರಾಂತಿಸ್ಥಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು